ನವದೆಹಲಿ: ರಾಜ್ಯ ಮತ್ತು ಕೇಂದ್ರ ಸರ್ಕಾರ ಪಡಿತರ ಚೀಟಿ ವಿಚಾರದಲ್ಲಿ ಕಟ್ಟುನಿಟಿನ ನಿಯಮಗಳನ್ನು ಜಾರಿಗೊಳಿಸಿದೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆ (NFSA) 2013ರ ಪ್ರಕಾರ ಉಚಿತ ‘ಅಂತ್ಯೋದಯ ಅನ್ನ ಯೋಜನೆ’ ಪ್ರಯೋಜನ ಪಡೆಯಲು ಆಧಾರ್ನೊಂದಿಗೆ ಪಡಿತರ ಚೀಟಿಯನ್ನು ಲಿಂಕ್ ಮಾಡುವುದು ಕಡ್ಡಾಯವಾಗಿದೆ.
ಇತ್ತೀಚೆಗೆ ಕೇಂದ್ರ ಸರ್ಕಾರ ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡುವ ಕೊನೆಯ ದಿನಾಂಕವನ್ನು ವಿಸ್ತರಿಸಿದೆ. ಎರಡೂ ಕಾರ್ಡ್ ಲಿಂಕ್ ಮಾಡಲು ಕೊನೆಯ ದಿನಾಂಕ ಈ ಮೊದಲು ಜೂನ್ 30 ಆಗಿತ್ತು, ಆದರೆ ಇದೀಗ ಸರ್ಕಾರ ಈ ದಿನವನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಿದೆ. ‘ಅಂತ್ಯೋದಯ ಅನ್ನ ಯೋಜನೆ’ಯಡಿ ಪ್ರಯೋಜನ ಪಡೆಯುತ್ತಿರುವ ಜನರು ಪಡಿತರ ಚೀಟಿ ಮತ್ತು ಆಧಾರ್ ಲಿಂಕ್ ಮಾಡಬೇಕಿದೆ. ಅನರ್ಹರನ್ನು ಪತ್ತೆಹಚ್ಚಲು ಮತ್ತು ಬಹು ಪಡಿತರ ಚೀಟಿಗಳನ್ನು ಹೊಂದುವುದನ್ನು ತಡೆಯಲು ಎರಡೂ ಕಾರ್ಡ್ಗಳನ್ನು ಲಿಂಕ್ ಮಾಡಲು ಸರ್ಕಾರ ಸೂಚಿಸಿದೆ. ಉಚಿತವಾಗಿ ಆಧಾರ್ ಲಿಂಕ್ ಮಾಡಲು ನೀವು ಹತ್ತಿರದ ಪಡಿತರ ಕಚೇರಿಗೆ ಹೋಗಬೇಕು.
ಇದನ್ನೂ ಓದಿ: Good News: ಡೆಬಿಟ್-ಕ್ರೆಡಿಟ್ ಕಾರ್ಡ್ ಪಡೆಯಬಯಸುವವರಿಗೆ ಒಂದು ಗುಡ್ ನ್ಯೂಸ್, ಆರ್ಬಿಐ ಕರಡು ಸುತ್ತೋಲೆ ಜಾರಿ
ಮನೆಯಲ್ಲಿ ಕುಳಿತು ಈ ರೀತಿ ಲಿಂಕ್ ಮಾಡಿ
ಪಡಿತರ ಚೀಟಿಯ ಪ್ರಯೋಜನಗಳು
ಇದನ್ನೂ ಓದಿ: ರಾಜ್ಯದ ಮತ್ತೊಂದು ಬ್ಯಾಂಕ್ ಲೈಸೆನ್ಸ್ ರದ್ದು ಮಾಡಿದ ಆರ್ ಬಿಐ ! ಇಂದಿನಿಂದಲೇ ಎಲ್ಲಾ ವ್ಯವಹಾರ ಕ್ಯಾನ್ಸಲ್
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.