Home> Career
Advertisement

ಕಾನೂನು ಪದವೀಧರರಿಗೆ ನ್ಯಾಯಾಂಗ ಆಡಳಿತ ವೃತ್ತಿ ತರಬೇತಿಗೆ ಅರ್ಜಿ ಆಹ್ವಾನ

  ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಧಾರವಾಡ ಜಿಲ್ಲೆಯ 2023-24 ನೇ ಸಾಲಿನ ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ನ್ಯಾಯಾಂಗ ಆಡಳಿತ ವೃತ್ತಿ ತರಬೇತಿ ಅವಧಿಯಲ್ಲಿ ಶಿಷ್ಯವೇತನ ಪಾವತಿಸುವ ಕಾರ್ಯಕ್ರಮದಡಿ ಅರ್ಹ ಕಾನೂನು ಪದವೀಧರರನ್ನು ಆಯ್ಕೆ ಮಾಡಲು ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕಾನೂನು ಪದವೀಧರರಿಗೆ ನ್ಯಾಯಾಂಗ ಆಡಳಿತ ವೃತ್ತಿ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು:  ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಧಾರವಾಡ ಜಿಲ್ಲೆಯ 2023-24 ನೇ ಸಾಲಿನ ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ನ್ಯಾಯಾಂಗ ಆಡಳಿತ ವೃತ್ತಿ ತರಬೇತಿ ಅವಧಿಯಲ್ಲಿ ಶಿಷ್ಯವೇತನ ಪಾವತಿಸುವ ಕಾರ್ಯಕ್ರಮದಡಿ ಅರ್ಹ ಕಾನೂನು ಪದವೀಧರರನ್ನು ಆಯ್ಕೆ ಮಾಡಲು ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಇದನ್ನೂ ಓದಿ: 'ಸುಳ್ಳು ಮತ್ತು ಅಪಪ್ರಚಾರದ ಗೀಳಿಗಾಗಿಯೇ ಮತದಾರರು ಬಿಜೆಪಿಯ ನಾಯಕರನ್ನು ಸೋಲಿಸಿ ಮನೆಗೆ ಕಳಿಸಿರುವುದು'

ಅಭ್ಯರ್ಥಿಯ ಕುಟುಂಬದ ವಾರ್ಷಿಕ ರೂ. 2.50 ಲಕ್ಷ ಆದಾಯ ಮಿತಿ ಹೊಂದಿರುವ, 40 ವರ್ಷದೊಳಗಿನ, ಕಾನೂನು ಪದವಿ ಪಡೆದ 2 ವರ್ಷದೊಳಗಿನ ಅವಧಿಯಲ್ಲಿರುವ ಅರ್ಹ ಮತ್ತು ಆಸಕ್ತಿಯುಳ್ಳ ಪರಿಶಿಷ್ಟ ಪಂಗಡದ ಕಾನೂನು ಪದವೀಧರರು www.tw.kar.nic.in ವೆಬ್‍ಸೈಟ್ ಮೂಲಕ ಜುಲೈ 24, 2023 ರೋಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: 'ಸುಳ್ಳು ಮತ್ತು ಅಪಪ್ರಚಾರದ ಗೀಳಿಗಾಗಿಯೇ ಮತದಾರರು ಬಿಜೆಪಿಯ ನಾಯಕರನ್ನು ಸೋಲಿಸಿ ಮನೆಗೆ ಕಳಿಸಿರುವುದು'

ಆಯ್ಕೆಯಾದ ಅಭ್ಯರ್ಥಿಗಳಿಗೆ ಸರಕಾರಿ, ಹಿರಿಯ ವಕೀಲರ ಮಾರ್ಗದರ್ಶನ ಮತ್ತು ಮಾಸಿಕ ರೂ. 10 ಸಾವಿರಗಳ ಶಿಷ್ಯವೇತನವನ್ನು 2 ವರ್ಷಗಳ ಕಾಲ ನೀಡಲಾಗುವುದು.ಹೆಚ್ಚಿನ ಮಾಹಿತಿಗಾಗಿ  ಅಪರ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಇವರ ಕಛೇರಿಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Read More