Home> Career
Advertisement

ಕೃವಿವಿ ಸಂಖ್ಯಾಶಾಸ್ತ್ರ ವಿಭಾಗ: ತಾತ್ಕಾಲಿಕ ಹುದ್ದೆಗಳ ಸಂದರ್ಶನಕ್ಕೆ ಅರ್ಜಿ ಆಹ್ವಾನ

ಧಾರವಾಡದ ಕೃಷಿ ವಿಶ್ವವಿದ್ಯಾಲಯ ಕೃಷಿ ಸಂಖ್ಯಾಶಾಸ್ತ್ರ ವಿಭಾಗದಲಿ, ಇಬ್ಬರು “ಸಹಾಯಕ ಪ್ರಾಧ್ಯಾಪಕರು” ತಾತ್ಕಾಲಿಕ ಹುದ್ದೆಗಾಗಿ ಸಂಖ್ಯಾಶಾಸ್ತ್ರ ವಿಷಯದಲ್ಲಿ ಸ್ನಾತಕೋತರ ಪದವಿ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

 ಕೃವಿವಿ ಸಂಖ್ಯಾಶಾಸ್ತ್ರ ವಿಭಾಗ: ತಾತ್ಕಾಲಿಕ ಹುದ್ದೆಗಳ ಸಂದರ್ಶನಕ್ಕೆ ಅರ್ಜಿ ಆಹ್ವಾನ

ಧಾರವಾಡ: ಧಾರವಾಡದ ಕೃಷಿ ವಿಶ್ವವಿದ್ಯಾಲಯ ಕೃಷಿ ಸಂಖ್ಯಾಶಾಸ್ತ್ರ ವಿಭಾಗದಲಿ, ಇಬ್ಬರು “ಸಹಾಯಕ ಪ್ರಾಧ್ಯಾಪಕರು” ತಾತ್ಕಾಲಿಕ ಹುದ್ದೆಗಾಗಿ ಸಂಖ್ಯಾಶಾಸ್ತ್ರ ವಿಷಯದಲ್ಲಿ ಸ್ನಾತಕೋತರ ಪದವಿ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಇದನ್ನೂ ಓದಿ: ಮಹದಾಯಿ ಯೋಜನೆ: ಡಬಲ್‌ ಎಂಜಿನ್‌ ಸರ್ಕಾರದಿಂದ ವಂಚನೆ

ಆಸಕ್ತರು ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ಜನೆವರಿ 13 ರಂದು ಬೆಳಿಗ್ಗೆ 11 ಗಂಟೆಗೆ ಡೀನ್ (ಕೃಷಿ) ರವರ ಕಚೇರಿ, ಕೃಷಿ ಮಹಾವಿದ್ಯಾಲಯ, ಧಾರವಾಡದಲ್ಲಿ ಸಂದರ್ಶನಕ್ಕೆ ಹಾಜರಾಗಬಹುದು.

ಹೆಚ್ಚಿನ ಮಾಹಿತಿಗಾಗಿ ಕೃವಿವಿಯ ಜಾಲತಾಣ www.uasd.edu ಕ್ಕೆ ಭೇಟಿ ನೀಡಬಹುದು ಎಂದು ಕೃಷಿ ಮಹಾವಿದ್ಯಾಲಯದ ಡೀನ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

 

Read More