Home> India
Advertisement

BJP: ದೀದಿ ಬಳಿ ಅನುಮತಿ ಕೇಳಿದ ಬಿಜೆಪಿ..!

ಒಂದು ತಿಂಗಳಕಾಲ  ರಥಯಾತ್ರೆ ನಡೆಸಲು ಪಶ್ಚಿಮ ಬಂಗಾಳ ಸರ್ಕಾರದ ಬಳಿ ಬಿಜೆಪಿ ಅನುಮತಿ ಕೇಳಿದೆ.

BJP: ದೀದಿ ಬಳಿ ಅನುಮತಿ ಕೇಳಿದ ಬಿಜೆಪಿ..!

ಕೋಲ್ಕತ್ತ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸುದೀರ್ಘ ಒಂದು ತಿಂಗಳಕಾಲ ‘ರಥಯಾತ್ರೆ’ ನಡೆಸಲು ಪಶ್ಚಿಮ ಬಂಗಾಳ ಸರ್ಕಾರದ ಬಳಿ ಬಿಜೆಪಿ ಅನುಮತಿ ಕೇಳಿದೆ.

ಈ ಸಂಬಂಧ ರಾಜ್ಯ ಮುಖ್ಯಕಾರ‍್ಯದರ್ಶಿ ಅಲಾಪನ್‌ ಬಂಡೋಪಾಧ್ಯಾಯ ಅವರಿಗೆ ಪತ್ರ ಬರೆದಿರುವ ಬಿಜೆಪಿ(BJP) ರಾಜ್ಯ ಉಪಾಧ್ಯಕ್ಷ ಪ್ರತಾಪ್‌ ಬ್ಯಾನರ್ಜಿ, ‘ಫೆಬ್ರವರಿಯಿಂದ ರಥಯಾತ್ರೆಯ ಭಾಗವಾಗಿ ರಾಜ್ಯದಲ್ಲಿ 5 ರಾರ‍ಯಲಿಗಳನ್ನು ನಡೆಸುವ ಉದ್ದೇಶವಿದೆ. ಪ್ರತಿ ಯಾತ್ರೆಯು ಶಾಂತಿಯುತವಾಗಿ 20-25 ದಿನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನಿಮ್ಮ ಭೇಟಿಗೆ ಅವಕಾಶ ನೀಡಬೇಕು’ಎಂದು ಕೋರಿದ್ದಾರೆ.

200 ಕ್ಕೂ ಹೆಚ್ಚು ಖಾತೆಗಳನ್ನು ನಿರ್ಬಂಧಿಸಲು ಟ್ವಿಟರ್‌ಗೆ ಕೇಂದ್ರದ ಆದೇಶ

 2018ರಲ್ಲಿಯೂ ರಾಜ್ಯದಲ್ಲಿ ಇಂಥದ್ದೇ ರಾರ‍ಯಲಿಗಳನ್ನು ನಡೆಸಲು ಬಿಜೆಪಿ ಯೋಜನೆ ರೂಪಿಸಿತ್ತು. ಆದರೆ ರಾಜ್ಯ ಸರ್ಕಾರದಿಂದ ಅನುಮತಿ ದೊರಕದ ಹಿನ್ನೆಲೆಯಲ್ಲಿ ಕಾರ್ಯಕ್ರಮ ರದ್ದಾಗಿತ್ತು.

"ಕೇಂದ್ರದ ಬಜೆಟ್ ರೈತ ವಿರೋಧಿ, ಜನ ವಿರೋಧಿ ಮತ್ತು ದೇಶ ವಿರೋಧಿ "

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Read More