Home> India
Advertisement

Rahul Gandhi: 'ಯುವಕರಿಗೆ ಹೆಚ್ಚು ಆದ್ಯತೆ ಕೊಟ್ಟು ತಪ್ಪು ಮಾಡಿದೆ'

ಪಕ್ಷದ ಹಲವು ಹಿರಿಯ ನಾಯಕರು ಹೈಕಮಾಂಡ್‌ ವಿರುದ್ಧ ಹಲವು ಸುತ್ತಿನಲ್ಲಿ ಬಂಡೆದ್ದ ಬೆನ್ನಲ್ಲೇ ರಾಹುಲ್‌ ನೀಡಿರುವ ಈ ಹೇಳಿಕೆ ಸಾಕಷ್ಟುಕುತೂಹಲ ಕೆರಳಿಸಿದೆ.

Rahul Gandhi: 'ಯುವಕರಿಗೆ ಹೆಚ್ಚು ಆದ್ಯತೆ ಕೊಟ್ಟು ತಪ್ಪು ಮಾಡಿದೆ'

ನವದೆಹಲಿ: ತಾವು ಕಾಂಗ್ರೆಸ್‌ ಅಧ್ಯಕ್ಷರಾಗಿದ್ದ ವೇಳೆ ಯುವ ನಾಯಕರಿಗೆ ಹೆಚ್ಚಿನ ಆದ್ಯತೆ ನೀಡಿ ತಪ್ಪು ಮಾಡಿದೆ ಎಂದು ರಾಹುಲ್‌ ಗಾಂಧಿ ಹೇಳಿಕೆ ನೀಡಿದ್ದಾರೆ. ಪಕ್ಷದ ಹಲವು ಹಿರಿಯ ನಾಯಕರು ಹೈಕಮಾಂಡ್‌ ವಿರುದ್ಧ ಹಲವು ಸುತ್ತಿನಲ್ಲಿ ಬಂಡೆದ್ದ ಬೆನ್ನಲ್ಲೇ ರಾಹುಲ್‌ ನೀಡಿರುವ ಈ ಹೇಳಿಕೆ ಸಾಕಷ್ಟುಕುತೂಹಲ ಕೆರಳಿಸಿದೆ.

ಯುವ ಕಾಂಗ್ರೆಸ್‌(Congress)ನ ಪದಾಧಿಕಾರಿಗಳ ಸಭೆ ಉದ್ದೇಶಿಸಿ ಸೋಮವಾರ ಮಾತನಾಡಿದ ರಾಹುಲ್‌ ಗಾಂಧಿ ರಾಜಕೀಯದಲ್ಲಿ ವಿಶ್ವಾಸ, ನಂಬಿಕೆ ಮತ್ತು ಪಕ್ಷದ ಸಿದ್ಧಾಂತಗಳ ಬಗೆಗಿನ ಬದ್ಧತೆಯ ಬಗ್ಗೆ ಗಂಭೀರವಾಗಿ ಪ್ರಸ್ತಾಪಿಸಿದ್ದಾರೆ. ಅಲ್ಲದೆ ಹೃದಯಪೂರ್ವಕವಾಗಿ ಪಕ್ಷವನ್ನು ನಂಬಿರುವವರಿಗೆ ಪಕ್ಷದಲ್ಲಿ ಹೆಚ್ಚಿನ ಮನ್ನಣೆ ನೀಡಬೇಕಾದ ಅಗತ್ಯವಿದೆ ಎಂದು ಪ್ರಸ್ತಾಪಿಸಿದ್ದಾರೆ.

Bank Holidays: ಇಂದೇ ಮುಗಿಸಿ ಬ್ಯಾಂಕ್ ಕೆಲಸ: ನಾಳೆಯಿಂದ ಬ್ಯಾಂಕ್ ಗಳಿಗೆ ಸಾಲು ಸಾಲು ರಜೆ!

ರಾಹುಲ್‌ ಗಾಂಧಿ(Rahul Gandhi) ಶೀಘ್ರವೇ ಮತ್ತೆ ಪಕ್ಷದ ಅಧ್ಯಕ್ಷ ಹುದ್ದೆ ವಹಿಸಿಕೊಳ್ಳಬಹುದು ಎಂಬ ವರದಿಗಳ ಬೆನ್ನಲ್ಲೇ ಅವರಿಂದ ಇಂಥ ಹೇಳಿಕೆ ವ್ಯಕ್ತವಾಗಿದೆ.

LPG Booking: ಕಡಿಮೆ ಬೆಲೆಯಲ್ಲಿ ಸಿಲಿಂಡರ್ ಖರೀದಿಸಲು ಸುವರ್ಣಾವಕಾಶ..!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Read More