Home> Karnataka Assembly Election
Advertisement

ಚುನಾವಣಾ ಪ್ರಚಾರದ ವೇಳೆ ಮಾಜಿ ಡಿಸಿಎಂ ಪರಮೇಶ್ವರ್ ಗೆ ಕಲ್ಲೇಟು

 ಜಿಲ್ಲೆಯ ಕೊರಟಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತಿದ್ದ ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರಿಗೆ ಕಿಡಿಗೇಡಿಗಳು ಪ್ರಚಾರದ ವೇಳೆ ಕಲ್ಲನ್ನು ಎಸೆದಿದ್ದಾರೆ.ಈ ಘಟನೆ ಭೈರೆನ್ ಹಳ್ಳಿಯಲ್ಲಿ ಪ್ರಚಾರ ಮಾಡುತ್ತಿದ್ದ ವೇಳೆ ನಡೆದಿದೆ ಎನ್ನಲಾಗಿದೆ.

ಚುನಾವಣಾ ಪ್ರಚಾರದ ವೇಳೆ ಮಾಜಿ ಡಿಸಿಎಂ ಪರಮೇಶ್ವರ್ ಗೆ ಕಲ್ಲೇಟು

ತುಮಕೂರು:  ಜಿಲ್ಲೆಯ ಕೊರಟಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತಿದ್ದ ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರಿಗೆ ಕಿಡಿಗೇಡಿಗಳು ಪ್ರಚಾರದ ವೇಳೆ ಕಲ್ಲನ್ನು ಎಸೆದಿದ್ದಾರೆ.ಈ ಘಟನೆ ಭೈರೆನ್ ಹಳ್ಳಿಯಲ್ಲಿ ಪ್ರಚಾರ ಮಾಡುತ್ತಿದ್ದ ವೇಳೆ ನಡೆದಿದೆ ಎನ್ನಲಾಗಿದೆ.

ಕಲ್ಲು ಬಿದ್ದಿದರಿಂದಾಗಿ ಗಾಯಗೊಂಡ ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ಕಳುಹಿಸಿ ಅಲ್ಲಿ ಚಿಕಿತ್ಸೆ ನೀಡಲಾಯಿತು.ತದನಂತರ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರು ಆಸ್ಪತ್ರೆಗೆ ರವಾನೆ ಮಾಡಲಾಯಿತು ಎಂದು ತಿಳಿದುಬಂದಿದೆ.

ಈ ಹಿಂದೆಯೂ ಕೂಡ ನಾಮಪತ್ರ ಸಲ್ಲಿಸುವಂತಹ ಸಂದರ್ಭದಲ್ಲಿ ಕಿಡಿಗೇಡಿಗಳು ಅವರ ಮೇಲೆ ಕಲ್ಲೆಸಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3Lw

 

Read More