Home> Karnataka
Advertisement

ಅಕ್ಕಿ ಕಾಳಿನಲ್ಲಿ ಮೂಡಿಬಂದ ಸಿದ್ದರಾಮಯ್ಯ..!

ಇಂದು ಸಿದ್ದರಾಮಯ್ಯನವರು ತಮ್ಮ 75 ನೇ ಹುಟ್ಟುಹಬ್ಬವನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಕಲಾವಿದನೊಬ್ಬ ಅಕ್ಕಿ ಕಾಳಿನಲ್ಲಿ ಅವರ ಪ್ರತಿಮೆಯನ್ನು ರಚಿಸುವುದರ ಮೂಲಕ ಗಮನ ಸೆಳೆದಿದ್ದಾರೆ.

 ಅಕ್ಕಿ ಕಾಳಿನಲ್ಲಿ ಮೂಡಿಬಂದ ಸಿದ್ದರಾಮಯ್ಯ..!

ಬೆಂಗಳೂರು: ಇಂದು ಸಿದ್ದರಾಮಯ್ಯನವರು ತಮ್ಮ 75 ನೇ ಹುಟ್ಟುಹಬ್ಬವನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಕಲಾವಿದನೊಬ್ಬ ಅಕ್ಕಿ ಕಾಳಿನಲ್ಲಿ ಅವರ ಪ್ರತಿಮೆಯನ್ನು ರಚಿಸುವುದರ ಮೂಲಕ ಗಮನ ಸೆಳೆದಿದ್ದಾರೆ.

ಇದನ್ನೂ ಓದಿ: ಸೌದಿ ಅರೇಬಿಯಾದಲ್ಲಿ ಪತ್ತೆಯಾಯ್ತು 8000 ವರ್ಷಗಳ ಪುರಾತನ ದೇವಾಲಯ!

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಟಿ. ಹೊಸೂರು ಗ್ರಾಮದ ಕಲಾವಿದ ಬಿ.ಮಹೇಶ್ ಅವರ ಕೈಚಳಕದಲ್ಲಿ ಅನ್ನರಾಮಯ್ಯನವರನ್ನು ರಚಿಸಿದ್ದಾರೆ.fallbacks

ಇದನ್ನೂ ಓದಿ: ಝವಾಹಿರಿ ಹತ್ಯೆಗೆ ಅಮೆರಿಕಾ ಹಾದಿ ಸುಗಮ ಮಾಡಿಕೊಟ್ಟಿದ್ದೇ ಉಗ್ರನ ಈ ಹವ್ಯಾಸ ..!

ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆದ ಮೊದಲ ದಿನವೇ ಘೋಷಣೆ ಮಾಡಿದ ಮಹತ್ವ ಪೂರ್ಣ ಅನ್ನಭಾಗ್ಯ ಯೋಜನೆ ಸ್ಮರಿಸಿರುವ ನಿಟ್ಟಿನಲ್ಲಿ ಕಲಾವಿದನು ಈ ಪ್ರತಿಮೆಯನ್ನು ರಚಿಸುವ ಮೂಲಕ ಗಮನ ಸೆಳೆದಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

 

Read More