Home> Karnataka
Advertisement

BJP: ರಮೇಶ್‌ ಜಾರಕಿಹೊಳಿ ರಾಸಲೀಲೆ: ಸಚಿವ ಸ್ಥಾನಕ್ಕೆ ರಾಜೀನಾಮೆಗೆ ಹೈಕಮಾಂಡ್‌ ಸೂಚನೆ!

ಪಂಚರಾಜ್ಯದ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ಬಿಜೆಪಿಗೆ ಮುಜುಗರ ಉಂಟಾಗುವುದರಿಂದ ತಪ್ಪಿಸಿಕೊಳ್ಳುವ ಸಲುವಾಗಿ

BJP: ರಮೇಶ್‌ ಜಾರಕಿಹೊಳಿ ರಾಸಲೀಲೆ: ಸಚಿವ ಸ್ಥಾನಕ್ಕೆ ರಾಜೀನಾಮೆಗೆ ಹೈಕಮಾಂಡ್‌ ಸೂಚನೆ!

ಬೆಂಗಳೂರು: ಸಚಿವ ರಮೇಶ್‌ ಜಾರಕಿಹೊಳಿ ರಾಸಲೀಲೆ ಸಿಡಿಗೆ ಸಂಬಂಧಪಟ್ಟಂತೆ ಸಿಟ್ಟಾಗಿರುವ ಬಿಜೆಪಿ ಹೈಕಮಾಂಡ್‌ ಸೂಚನೆ ನೀಡಲಾಗಿದೆ ಎನ್ನಲಾಗಿದೆ.

DK Shivakumar: ಶಾಸಕ ಅಖಂಡ ಶ್ರೀನಿವಾಸಮೂರ್ತಿ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾದ ಡಿಕೆಶಿ!

ಪಂಚರಾಜ್ಯದ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ಬಿಜೆಪಿ(BJP)ಗೆ ಮುಜುಗರ ಉಂಟಾಗುವುದರಿಂದ ತಪ್ಪಿಸಿಕೊಳ್ಳುವ ಸಲುವಾಗಿ. ಈ ಕೂಡಲೇ ರಮೇಶ್‌ ಜಾರಕಿಹೊಳಿ ಅವರಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಅಂತ ಈಗಾಗಲೇ ಸಿಎಂ ಬಿಎಸ್‌ವೈ ಸೇರಿ ರಾಜ್ಯ ನಾಯಕರುಗಳಿಗೆ ಬಿಜೆಪಿಯಿಂದ ಆದೇಶ ಬಂದಿದ್ದು, ಇಂದು ರಾತ್ರಿ ಅಥಾವ ನಾಳೆ ಬೆಳಗ್ಗೆ ರಮೇಶ್ ಜಾರಕಿ ಹೊಳಿಯವರು ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ.

Ramesh Jarkiholi: ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ CD ರಿಲೀಸ್..!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Read More