Home> Karnataka
Advertisement

ಹಾಡ ಹಗಲೇ ಸರಗಳ್ಳತನ: ವೃದ್ಧೆಯ ಸರ ಕಿತ್ತು ಪರಾರಿಯಾದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

Chain Snatch in Mysore: ಹಾಡಹಗಲೇ ವೃದ್ಧೆಯ ಸರ ಕಿತ್ತು ಪರಾರಿಯಾದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. 

ಹಾಡ ಹಗಲೇ ಸರಗಳ್ಳತನ: ವೃದ್ಧೆಯ ಸರ ಕಿತ್ತು ಪರಾರಿಯಾದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

ಮೈಸೂರು: ಹಾಡಹಗಲೇ ವೃದ್ಧೆಯ ಸರ ಕಿತ್ತು (Chain Snatch) ಪರಾರಿಯಾದ ದೃಶ್ಯ ಸಿಸಿ ಕ್ಯಾಮರಾದಲ್ಲಿ (CCTV Footage) ಸೆರೆಯಾಗಿದೆ. ಮೈಸೂರಿನ (Mysore) ರಾಮಕೃಷ್ಣ ನಗರದಲ್ಲಿ ವೃದ್ಧೆಯ ಸರ ಕಿತ್ತು ಪರಾರಿಯಾಗಿರುವ ಘಟನೆ ನಡೆದಿದೆ.

ಸರ ಕಿತ್ತುಕೊಳ್ಳುವ ಸಂದರ್ಭದಲ್ಲಿ ಕಳ್ಳನ  ಜೇಬಿನಿಂದ ಮೊಬೈಲ್ (Mobile) ಕೆಳಗೆ ಬಿದ್ದಿದೆ. ಮೊಬೈಲ್‌ನಿಂದ ಸರಗಳ್ಳನನ್ನು ಪತ್ತೆ ಮಾಡಲಾಗಿದೆ. 

ಗಣಪತಿ ದೇವಸ್ಥಾನ ಬಳಿ ನಿವೃತ್ತ ಶಿಕ್ಷಕಿ ಗೀತಾ ಎಂಬುವರು ಹೋಗುತ್ತಿದ್ದಾಗ ಹಿಂಬದಿಯಿಂದ ಬಂದು ಕಳ್ಳ ಸರ ಕಿತ್ತುಕೊಂದು ಪರಾರಿಯಾಗಿದ್ದಾನೆ. 

ಈ ಸಂಬಂಧ ಕುವೆಂಪು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳನನ್ನು ಬಂಧಿಸಲಾಗಿದೆ. 

ಇದನ್ನೂ ಓದಿ: ಸಂಪುಟ ವಿಸ್ತರಣೆ: ರಮೇಶ್ ಜಾರಕಿಹೊಳಿಗೆ ಮತ್ತೆ ಒಲಿಯುತ್ತಾ ಮಂತ್ರಿಗಿರಿ!?

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Read More