Home> Karnataka
Advertisement

Fire Accident : ಬೆಳ್ಳಂ ಬೆಳಿಗ್ಗೆ ಬೆಂಕಿ ಅವಘಡ : ಹೊತ್ತಿ ಉರಿದ ಗ್ಯಾಸ್ ಬುಕ್ಕಿಂಗ್ ಕಟ್ಟಡ!

ಇಂದು ಬೆಳಗ್ಗೆ 6 ಗಂಟೆ ಸುಮಾರಿನಲ್ಲಿ ಬಸ್ ನಿಲ್ದಾಣದ ಆವರಣದಲ್ಲಿರುವ ಮಂಜುಶ್ರೀ ಗ್ಯಾಸ್ ಮತ್ತು ಕೇಬಲ್ ಬುಕ್ಕಿಂಗ್(Manjushree Gas and Cable Booking) ಕಛೇರಿ ಹೊತ್ತಿ ಉರಿದಿವೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಅವಘಡದ ಸಂಭವಿಸಿರುವ ಶಂಕೆ ಇದೆ. 

Fire Accident :  ಬೆಳ್ಳಂ ಬೆಳಿಗ್ಗೆ ಬೆಂಕಿ ಅವಘಡ : ಹೊತ್ತಿ ಉರಿದ ಗ್ಯಾಸ್ ಬುಕ್ಕಿಂಗ್ ಕಟ್ಟಡ!

ದೇವನಹಳ್ಳಿ : ಬೆಳ್ಳಂ ಬೆಳಿಗ್ಗೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಕಾರಣ ಗ್ಯಾಸ್ ಮತ್ತು ಕೇಬಲ್ ಬುಕ್ಕಿಂಗ್ ಕಛೇರಿ ಕಟ್ಟಡ ಹೊತ್ತಿ ಉರಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬೂದಿಗೆರೆ ಗ್ರಾಮದ ಬಸ್ ನಿಲ್ದಾಣದಲ್ಲಿ ನಡೆದಿದೆ. 

ಇಂದು ಬೆಳಗ್ಗೆ 6 ಗಂಟೆ ಸುಮಾರಿನಲ್ಲಿ ಬಸ್ ನಿಲ್ದಾಣದ ಆವರಣದಲ್ಲಿರುವ ಮಂಜುಶ್ರೀ ಗ್ಯಾಸ್ ಮತ್ತು ಕೇಬಲ್ ಬುಕ್ಕಿಂಗ್(Manjushree Gas and Cable Booking) ಕಛೇರಿ ಹೊತ್ತಿ ಉರಿದಿವೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಅವಘಡದ ಸಂಭವಿಸಿರುವ ಶಂಕೆ ಇದೆ. 

 

ಇದನ್ನೂ ಓದಿ : ರಣಾಂಗಣವಾದ ಗ್ರಾಮ ಪಂಚಾಯತಿ; ಗ್ರಾಪಂ ಸದಸ್ಯನಿಗೆ ಪಿಡಿಓ ಹಲ್ಲೆ..!

ಸ್ಥಳಕ್ಕೆ ಅಗ್ನಿಶಾಮಕ ದಳ(Fire Department)ದ ಸಿಬ್ಬಂದಿ  ತಡವಾಗಿ ಆಗಮಿಸಿದ ಹಿನ್ನೆಲೆ ಕಛೇರಿಯಲ್ಲಿದ್ದ ಪೀಠೋಪಕರಣ ಸುಟ್ಟು ಭಸ್ಮವಾಗಿವೆ ಎಂದು ಆರೋಪ ಕೇಳಿ ಬಂದಿದೆ. ಈ ಕುರಿತು ಚನ್ನರಾಯಪಟ್ಟಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Read More