Karnataka Hijab Controversy - ಹಿಜಾಬ್ ಪ್ರಕರಣದಲ್ಲಿ 'ಅಲ್ಲಾಹು ಅಕ್ಬರ್' ಘೋಷಣೆ ಕೂಗುವ ಮೂಲಕ ಹಿಜಾಬ್ ಐಕಾನ್ (Hijab Icon) ಎಂದೆನೆಸಿಕೊಂಡ ಮುಸ್ಕಾನ್, ಮಂಡ್ಯದ ಪಿಇಎಸ್ ಕಾಲೇಜಿನಲ್ಲಿ ಇಂದು ಆರಂಭಗೊಂಡ ಪರೀಕ್ಷೆಗೆ ಗೈರಾಗಿದ್ದಾರೆ. ಇಂದು ಕಾಲೇಜಿನಲ್ಲಿ ಬಿ.ಕಾಮ್ ಪರೀಕ್ಷೆಗಳು ಆರಂಭಗೊಂಡಿದ್ದು, ಪರೀಕ್ಷಾ ಪ್ರವೇಶ ಪತ್ರವನ್ನು ಪಡೆದುಕೊಳ್ಳಲು ಅರ್ಧಗಂಟೆ ಕಾಲಾವಕಾಶ ನೀಡಲಾಗಿತ್ತು ಎನ್ನಲಾಗಿದೆ.
ಇದನ್ನೂ ಓದಿ-Hijab Controversy: ತೀರ್ಪು ಪ್ರಕಟಿಸಿದ ಮೂವರು ನ್ಯಾಯಾಧೀಶರಿಗೆ 'Y' Category ಭದ್ರತೆ
ಇನ್ನೊಂದೆಡೆ ಕಾಲೇಜಿನಲ್ಲಿ ಹಿಜಾಬ್ ಗೆ ಅವಕಾಶ ನೀಡದಿದ್ದರೆ ಮುಸ್ಕಾನ್ ಳನ್ನು ಕಾಲೇಜಿಗೆ ಕಳುಹಿಸಲ್ಲ ಎಂದು ಆಕೆಯ ಪೋಷಕರು ಹೇಳಿದ್ದಾರೆ. ಜೊತೆಗೆ ಬೇರೆ ಕಾಲೇಜಿಗೆ ಸೇರಿಸುವ ಬಗ್ಗೆಯೂ ಕೂಡ ಚಿಂತನೆ ನಡೆಸಿರುವ ಅವರು, ಹಿಜಾಬ್ ಗೆ ಅವಕಾಶ ಇರುವ ಕಾಲೇಜಿಗೆ ತಮ್ಮ ಮಗಳನ್ನು ಸೇರಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಇದನ್ನೂ ನೋಡಿ-
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.