Home> Karnataka
Advertisement

“ಸಿಡಿ ಪ್ರಕರಣದ ವಿಚಾರವಾಗಿ ರಮೇಶ್ ಜಾರಕಿಹೋಳಿ ಜೊತೆ ಮಾತಾಡುವೆ”

ರಮೇಶ್ ಜಾರಕಿಹೊಳಿ ಅವರು ನನ್ನ ಜತೆಗೆ ಎರಡು ದಿನಗಳಿಂದ ಇದ್ದದ್ದು ನಿಜ. ಆದರೆ ಹಲವಾರು ಕಾರ್ಯಕ್ರಮಗಳು ಇದ್ದರಿಂದ ಅವರ ಜತೆಗೆ ಮಾತುಕತೆ ಆಗಿಲ್ಲ. ಸಿಡಿ ಪ್ರಕರಣದಲ್ಲಿ ಕಾನೂನು ತನ್ನ ಕೆಲಸ ಮಾಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರು ಹೇಳಿದರು.

“ಸಿಡಿ ಪ್ರಕರಣದ ವಿಚಾರವಾಗಿ ರಮೇಶ್ ಜಾರಕಿಹೋಳಿ ಜೊತೆ ಮಾತಾಡುವೆ”

ಬೆಂಗಳೂರು: ರಮೇಶ್ ಜಾರಕಿಹೊಳಿ ಅವರು ನನ್ನ ಜತೆಗೆ ಎರಡು ದಿನಗಳಿಂದ ಇದ್ದದ್ದು ನಿಜ. ಆದರೆ ಹಲವಾರು ಕಾರ್ಯಕ್ರಮಗಳು ಇದ್ದರಿಂದ ಅವರ ಜತೆಗೆ ಮಾತುಕತೆ ಆಗಿಲ್ಲ. ಸಿಡಿ ಪ್ರಕರಣದಲ್ಲಿ ಕಾನೂನು ತನ್ನ ಕೆಲಸ ಮಾಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರು ಹೇಳಿದರು.

ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಶಾಸಕ ರಮೇಶ್ ಜಾರಕಿಹೊಳಿ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ವಿರುದ್ಧ ಹಲವಾರು ಅರೋಪಗಳನ್ನು ಮಾಡಿ ಸಿಡಿ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವುದಾಗಿ ಹೇಳಿರುವ ಬಗ್ಗೆ ನನಗೆ ಸಂಪೂರ್ಣ ಮಾಹಿತಿ ಇಲ್ಲ. ರಮೇಶ ಜಾರಕಿಹೊಳಿ ಅವರು ಬಂದಾಗ ಅವರ ಜೊತೆಗೆ ಮಾತನಾಡುತ್ತೇನೆ ಎಂದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Read More