Home> Karnataka
Advertisement

"ಶ್ರೀರಾಮುಲು ಮಲಗಿದ್ದಾರೆ ಅಂದ್ರೆ ರಾಮರಾಜ್ಯದ ಪರಿಸ್ಥಿತಿ‌ ಏನೆಂದು ಅರ್ಥೈಸಿಕೊಳ್ಳಿ"

ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ಸಚಿವ ಶ್ರೀರಾಮುಲು ನದಿ ತೀರದಲ್ಲಿ ಮಲಗಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್,ರಾಮರಾಜ್ಯದ ಪರಿಸ್ಥಿತಿ‌ ಏನೆಂದು ಅರ್ಥೈಸಿಕೊಳ್ಳಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು. ಶ್ರೀರಾಮುಲು ಅವರಿಗೆ ಧನ್ಯವಾದ.ಅವರು ಹೀಗೆ ಮಲಗಿಯೇ ಇರಲಿ ಎಂದರು.

ಬೆಂಗಳೂರು: ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ಸಚಿವ ಶ್ರೀರಾಮುಲು ನದಿ ತೀರದಲ್ಲಿ ಮಲಗಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್,ರಾಮರಾಜ್ಯದ ಪರಿಸ್ಥಿತಿ‌ ಏನೆಂದು ಅರ್ಥೈಸಿಕೊಳ್ಳಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು. ಶ್ರೀರಾಮುಲು ಅವರಿಗೆ ಧನ್ಯವಾದ.ಅವರು ಹೀಗೆ ಮಲಗಿಯೇ ಇರಲಿ ಎಂದರು.

ಇದನ್ನೂ ಓದಿ: Wildlife Service Award 2022: ನವೆಂಬರ್ 5 ರಂದು ಅರಣ್ಯ ವೀಕ್ಷಕ ಫೈರೋಜ್ ವಿವಿಎಎಸ್ ರಿಂದ ಸನ್ಮಾನ

ಬಳ್ಳಾರಿಯ ಪಿಡಿ ಹಳ್ಳಿ ಬಳಿ ವೇದಾವತಿ ನದಿಗೆ ನಿರ್ಮಿಸಿರುವ ಸೇತುವೆ ಪಿಲ್ಲರ್ ದುರಸ್ತಿ ಹಿನ್ನೆಲೆ ಕಾಲುವೆಗೆ ನೀರು ಹರಿಯೋದು ಸ್ಥಗಿತಗೊಂಡಿತ್ತು. ಹೀಗಾಗಿ ಲಕ್ಷಾಂತರ ಎಕರೆ ಬೆಳೆ ಹಾನಿ ಆಗಿದೆ ಎಂದು ರೈತರು ಆಕ್ರೋಶಗೊಂಡಿದ್ದರು. ನಂತರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವ ಶ್ರೀರಾಮುಲು ಅವರು, ಕಾಮಗಾರಿ ಪೂರ್ಣ ಮುಗಿಯೋವರೆಗೂ ಅಲ್ಲೇ ವಾಸ್ತವ್ಯಕ್ಕೆ ನಿರ್ಧರಿಸಿ ಅಲ್ಲಿಯೇ ರಾತ್ರಿ ಕಳೆದಿದರು. ಹೀಗಾಗಿ ಡಿಕೆ ವ್ಯಂಗ್ಯ ಮಾಡಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Read More