Home> Karnataka
Advertisement

ನಮಗೆ ವಿಧಾನಸಭೆಯಲ್ಲಿ ಬಹುಮತಕ್ಕೆ ನಂಬರ್ ಸಮಸ್ಯೆಯಿಲ್ಲ-ಶೋಭಾ ಕರಂದ್ಲಾಜೆ

 ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರಾಜ್ಯಪಾಲರನ್ನು ಭೇಟಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿರುವ ಹಿನ್ನಲೆಯಲ್ಲಿಯೇ ಎಎನ್ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿರುವ ಶೋಭಾ ಕರಂದ್ಲಾಜೆ ವಿಧಾನಸಭೆಯಲ್ಲಿ ಬಹುಮತಕ್ಕೆ ನಂಬರ್ ಸಮಸ್ಯೆಯಿಲ್ಲ ಎಂದು ಹೇಳಿದರು. 

ನಮಗೆ ವಿಧಾನಸಭೆಯಲ್ಲಿ ಬಹುಮತಕ್ಕೆ ನಂಬರ್ ಸಮಸ್ಯೆಯಿಲ್ಲ-ಶೋಭಾ ಕರಂದ್ಲಾಜೆ

ನವದೆಹಲಿ: ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರಾಜ್ಯಪಾಲರನ್ನು ಭೇಟಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿರುವ ಹಿನ್ನಲೆಯಲ್ಲಿಯೇ ಎಎನ್ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿರುವ ಶೋಭಾ ಕರಂದ್ಲಾಜೆ ವಿಧಾನಸಭೆಯಲ್ಲಿ ಬಹುಮತಕ್ಕೆ ನಂಬರ್ ಸಮಸ್ಯೆಯಿಲ್ಲ ಎಂದು ಹೇಳಿದರು. 

'ಇಂದು ಯಡಿಯೂರಪ್ಪನವರು ಸರ್ಕಾರ ರಚನೆಗೆ ಹಕ್ಕನ್ನು ಮಂಡಿಸಿದ್ದಾರೆ. ಪಕ್ಷದ ಹೈಕಮಾಂಡ್ ಕೂಡ ಅವರಿಗೆ ಬೆಂಬಲ ನೀಡಿದೆ. ಈಗ ವಿಧಾನಸಭೆಯಲ್ಲಿ ಸಂಖ್ಯಾಬಲದ ಸಮಸ್ಯೆಯೇನಲ್ಲ. ಈಗಾಗಲೇ ಬಂಡಾಯ ಶಾಸಕರು ಸಹಿತ ಬದ್ದರಾಗಿದ್ದಾರೆ. ಅವರು ಬಿಜೆಪಿಗೆ ಸೇರುವುದಾದರೆ ಅವರನ್ನು ಸ್ವಾಗತಿಸುವುದಾಗಿ ಸಂಸದೆ ಕರಂದ್ಲಾಜೆ ಹೇಳಿದರು.

ಇತ್ತೀಚಿಗೆ ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಸರ್ಕಾರ ಬಹುಮತವನ್ನು ಸಾಬೀತುಪಡಿಸಲು ವಿಫಲವಾದ ಹಿನ್ನಲೆಯಲ್ಲಿ 14 ತಿಂಗಳ ಸರ್ಕಾರ ಪತನಗೊಂಡಿತ್ತು. ಈ ಹಿನ್ನಲೆಯಲ್ಲಿ ಈಗ ಬಿ,ಎಸ್, ಯಡಿಯೂರಪ್ಪ ನಾಲ್ಕನೇ ಬಾರಿಗೆ ಮುಖ್ಯಮಂತ್ರಿ ಅಧಿಕಾರ ಸ್ವೀಕರಿಸುತ್ತಿದ್ದಾ

Read More