Home> Karnataka
Advertisement

ಹುಬ್ಬಳ್ಳಿಯಲ್ಲಿ ಹುಟ್ಟುಹಬ್ಬದ ಪ್ರಯುಕ್ತ 'ಯೂನಿಟಿ ಕೇಕ್ ಕಟ್' ಮಾಡಿದ ಸಿದ್ದರಾಮಯ್ಯ

ಸಿದ್ದರಾಮೋತ್ಸವದ ಹಿನ್ನೆಲೆಯಲ್ಲಿ ಹುಬ್ಬಳ್ಳಿಗೆ ಆಗಮಿಸಿರುವ ರಾಹುಲ್ ಗಾಂಧಿ ಅವರು ರಾಜ್ಯದ ಕಾಂಗ್ರೆಸ್ ನಾಯಕರ ಜೊತೆಗೆ ಮಹತ್ವದ ಸಭೆ ನಡೆಸಿದರು.

ಹುಬ್ಬಳ್ಳಿಯಲ್ಲಿ ಹುಟ್ಟುಹಬ್ಬದ ಪ್ರಯುಕ್ತ 'ಯೂನಿಟಿ ಕೇಕ್ ಕಟ್' ಮಾಡಿದ ಸಿದ್ದರಾಮಯ್ಯ

ಹುಬ್ಬಳ್ಳಿ: ಸಿದ್ದರಾಮೋತ್ಸವದ ಹಿನ್ನೆಲೆಯಲ್ಲಿ ಹುಬ್ಬಳ್ಳಿಗೆ ಆಗಮಿಸಿರುವ ರಾಹುಲ್ ಗಾಂಧಿ ಅವರು ರಾಜ್ಯದ ಕಾಂಗ್ರೆಸ್ ನಾಯಕರ ಜೊತೆಗೆ ಮಹತ್ವದ ಸಭೆ ನಡೆಸಿದರು.

ಇದಾದ ನಂತರ ಸಿದ್ಧರಾಮಯ್ಯನವರು ಹಿರಿಯ ಕಾಂಗ್ರೆಸ್ ನಾಯಕರ ಜೊತೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡರು.

ಇದನ್ನೂ ಓದಿ: ಮಂಕಿಪಾಕ್ಸ್ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ: ಸಚಿವ ಸುಧಾಕರ್

ಇದೆ ವೇಳೆ ಅವರು ಕೇಕ್ ಕತ್ತರಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ತಿನ್ನಿಸುತ್ತಿರುವ ಸಂದರ್ಭದಲ್ಲಿ ಮಾಜಿ ಸಚಿವ ಕೆ.ಜೆ.ಜಾರ್ಜ್ ಯೂನಿಟ್ ಕೇಕ್ ಎಂದು ಹೇಳುವ ಮೂಲಕ ಎಲ್ಲರ ಮುಖದಲ್ಲಿ ನಗುವನ್ನು ತರಿಸಿದರು.ಹೀಗೆ ಹೇಳುತ್ತಿದ್ದಂತೆ ಡಿಕೆಶಿ ಅವರು ಅವರಿಗೆ ನಗುತ್ತಾ ಕೈ ಕುಲುಕಿದರು.fallbacks

ಇದನ್ನೂ ಓದಿ: ಮಂಕಿಪಾಕ್ಸ್ ಕುರಿತು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸಿಎಂ ಸೂಚನೆ

ಇದೆ ವೇಳೆ ಬಿ.ಕೆ.ಹರಿಪ್ರಸಾದ್, ಎಂ.ಬಿ.ಪಾಟೀಲ್.ಆರ್.ವಿ ದೇಶಪಾಂಡೆ ಇನ್ನೂ ಹಲವು ಕಾಂಗ್ರೆಸ್ ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Read More