ನವದೆಹಲಿ: ಜ್ಯೋತಿಷ್ಯ ಶಾಸ್ತ್ರದಲ್ಲಿ ಎಲ್ಲಾ 9 ಗ್ರಹಗಳು ತಮ್ಮದೇ ಆದ ಪ್ರಾಮುಖ್ಯತೆಯನ್ನು ಹೊಂದಿವೆ. ಇದರಲ್ಲಿ ಶನಿ ಗ್ರಹವನ್ನು ನ್ಯಾಯ ಮತ್ತು ಕ್ರಿಯೆಯ ದೇವರು ಎಂದು ಹೇಳಲಾಗುತ್ತದೆ. ಶನಿದೇವನು ವ್ಯಕ್ತಿಯ ಒಳ್ಳೆಯ ಮತ್ತು ಕೆಟ್ಟ ಕಾರ್ಯಗಳ ಲೆಕ್ಕವನ್ನು ಇಡುತ್ತಾನಂತೆ. ಶನಿದೇವನಿಗೆ ಮನುಷ್ಯರು ಮಾತ್ರವಲ್ಲದೆ ದೇವರುಗಳು ಸಹ ಹೆದರುತ್ತಾರೆ. ಶನಿದೇವನ ಅನುಗ್ರಹ ಪಡೆಯಲು ಜನರು ಶನಿವಾರದಂದು ವಿಶೇಷ ಪೂಜೆ ಸಲ್ಲಿಸುತ್ತಾರೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಶನಿವಾರದಂದು ಕೆಲವು ವಿಷಯಗಳ ಬಗ್ಗೆ ಕಾಳಜಿ ವಹಿಸುವುದರಿಂದ ಶನಿದೇವನ ಕೋಪದಿಂದ ಪಾರಾಗಬಹುದಂತೆ.
ಹಿಂದೂ ಧರ್ಮದಲ್ಲಿ ಶನಿವಾರದಂದು ಕೆಲವು ಕೆಲಸಗಳನ್ನು ಮಾಡದಂತೆ ಸಲಹೆ ನೀಡಲಾಗಿದೆ. ಈ ವಿಷಯಗಳ ಬಗ್ಗೆ ಕಾಳಜಿ ವಹಿಸುವುದರಿಂದ ಯಾವುದೇ ಒಬ್ಬ ವ್ಯಕ್ತಿಯು ತನ್ನ ಜೀವನದಲ್ಲಿ ಶನಿಯ ದುಷ್ಟ ಕಣ್ಣಿನಿಂದ ತಪ್ಪಿಸಿಕೊಳ್ಳಬಹುದು. ವ್ಯಕ್ತಿಯ ಜಾತಕದಲ್ಲಿ ಶನಿಯು ದುರ್ಬಲನಾಗಿದ್ದರೆ, ಶನಿಯು ದುಷ್ಟ ಗ್ರಹಗಳಿಂದ ಪೀಡಿತನಾಗಿದ್ದರೆ, ಶನಿಯ ಮಹಾದಶಾದಲ್ಲಿ ವ್ಯಕ್ತಿಯು ಬಹಳಷ್ಟು ತೊಂದರೆಗಳನ್ನು ಎದುರಿಸಬೇಕಾಗುತ್ತದೆ ಎಂದು ಜ್ಯೋತಿಷ್ಯವು ನಂಬುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಶನಿಯ ಕೋಪವನ್ನು ತಪ್ಪಿಸಲು ವ್ಯಕ್ತಿಯು ಈ ಕೆಳಗಿನ ವಿಷಯಗಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು.
ಇದನ್ನೂ ಓದಿ: Name Astrology: ಈ ಹೆಸರಿನ ಹುಡುಗಿಯರು ತುಂಬಾ ಮುದ್ದಾಗಿರುತ್ತಾರೆ!
ಶನಿದೇವನ ಮೆಚ್ಚಿಸಲು ಈ ವಿಷಯಗಳನ್ನು ನೆನಪಿನಲ್ಲಿಡಿ
ಇದನ್ನೂ ಓದಿ: Vastu Tips: ದಂಪತಿ ಮಧ್ಯೆ ಕಲಹ ತಪ್ಪಿಸಲು ಬೆಡ್ ರೂಮ್ ವಾಸ್ತು ಹೀಗಿರಲಿ
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.