PHOTOS

ಕಾರ ಹುಣ್ಣಿಮೆ ಪ್ರಯುಕ್ತ ಎತ್ತುಗಳ ಮೇಲೆ ಮೂಡಿಬಂದ ಇತಿಹಾಸ ಪುರುಷರ ಭಾವಚಿತ್ರ

bsp;                   &...

Advertisement
1/5
ಕಾರ ಹುಣ್ಣಿಮೆ
ಕಾರ ಹುಣ್ಣಿಮೆ

ಕಾರ ಹುಣ್ಣಿಮೆ ಆಚರಣೆ ಪ್ರಯುಕ್ತ ಎತ್ತುಗಳನ್ನು ವಿವಿಧ ಬಣ್ಣಗಳಿಂದ ಸಿಂಗಾರಗೊಳಿಸಿರುವ ರೈತರು, ಇತಿಹಾಸ ಪುರುಷರಾದ ವಿಜಯಪುರ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು, ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ, ಕನಕದಾಸರ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಭಾವಚಿತ್ರವನ್ನು ಬಿಡಿಸಿ ಅಭಿಮಾನ ಮೆರೆದಿದ್ದಾರೆ.  ಅಫಜಲಪುರ ತಾಲ್ಲೂಕಿನ ಶರಣು ಪೂಜಾರಿ ಎಂಬಾತನೆ ತನ್ನ ಎತ್ತುಗಳ ಮೇಲೆ ಇತಿಹಾಸ ಪುರುಷರ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಚಿತ್ರ ಬಿಡಿಸಿ, ಅಭಿಮಾನ ಮೆರೆದ ರೈತ.

2/5
ವಿಜಯಪುರ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು
ವಿಜಯಪುರ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು

ವಿಜಯಪುರ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು

3/5
ಸಿದ್ದರಾಮಯ್ಯ
ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ 

4/5
ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ
ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ

ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ

5/5
ಕನಕದಾಸ
ಕನಕದಾಸ

ಕನಕದಾಸ





Read More