PHOTOS

ಈ 2 ಮಸಾಲೆಗಳನ್ನು ತಿಂದರೆ ಸಾಕು.. ಕ್ಷಣಾರ್ಧದಲ್ಲಿ ನಿಯಂತ್ರಣಕ್ಕೆ ಬರುತ್ತೆ ಬ್ಲಡ್‌ ಶುಗರ್!

blood sugar control tips: ಪ್ರಾಚೀನ ಕಾಲದಿಂದಲೂ ಭಾರತೀಯ ಪಾಕಪದ್ಧತಿಯಲ್ಲಿ ಮಸಾಲೆಗಳನ್ನು ವ್ಯಾಪಕವಾಗಿ ಅನೇಕ ಆಯುರ್ವೇದ ಔಷಧಿಗಳು ಮತ್ತು ಮನೆಮದ್ದುಗಳಾಗಿ ಬಳಸಲ...

Advertisement
1/6

ಮಧುಮೇಹಿಗಳು ದಾಲ್ಚಿನ್ನಿ ಮತ್ತು ಕಾಳುಮೆಣಸನ್ನು ನಿಯಮಿತವಾಗಿ ಆಹಾರದಲ್ಲಿ ಸೇರಿಸಿದರೆ ಮಧುಮೇಹವನ್ನು ನಿಯಂತ್ರಿಸಬಹುದು. ನಿಮ್ಮ ಕುಡಿಯುವ ಚಹಾಕ್ಕೆ ದಾಲ್ಚಿನ್ನಿ ಮತ್ತು ಕಾಳುಮೆಣಸನ್ನು ಸೇರಿಸುವುದು ಸಕ್ಕರೆಯ ನಿರ್ವಹಣೆಗೆ ನಿಜವಾಗಿಯೂ ಹೇಗೆ ಸಹಾಯ ಮಾಡುತ್ತದೆ ಎಂಬುದನ್ನು ಇಲ್ಲಿ ತಿಳಿಯಿರಿ..   

2/6

ದಾಲ್ಚಿನ್ನಿ ಸಕ್ರಿಯ ಸಂಯುಕ್ತಗಳನ್ನು ಒಳಗೊಂಡಿರುವ ಸಿಹಿ ಮಸಾಲೆಯಾಗಿದೆ. ಅಲ್ಲದೇ ಇದು ಇನ್ಸುಲಿನ್ ಸೂಕ್ಷ್ಮತೆಯನ್ನು ಸುಧಾರಿಸುತ್ತದೆ.. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಉತ್ತಮವಾಗಿ ನಿಯಂತ್ರಿಸಲು ಕಾರಣವಾಗುತ್ತದೆ.  

3/6

ಈ ದಾಲ್ಚಿನ್ನಿಯನ್ನು ಚಹಾಕ್ಕೆ ಸೇರಿಸಿದಾಗ ಉತ್ತಮ ಪರಿಮಳವನ್ನು ಜೊತೆಗೆ ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದಾಗಿದೆ..   

4/6

ಚಹಾಕ್ಕೆ ಮೆಣಸು ಸೇರಿಸುವುದರಿಂದ ಅದರ ರುಚಿ ಹೆಚ್ಚಾಗುತ್ತದೆ. ಇದು ಚಹಾದಲ್ಲಿರುವ ಇತರ ಪದಾರ್ಥಗಳಿಂದ ಪೋಷಕಾಂಶಗಳನ್ನು ಹೀರಿಕೊಳ್ಳಲು ಸಹಾಯ ಮಾಡುತ್ತದೆ. ಇದು ಒಟ್ಟಾರೆ ಆರೋಗ್ಯವನ್ನು ಸುಧಾರಿಸುತ್ತದೆ.. ಅದರಲ್ಲೂ ಮಧುಮೇಹವನ್ನು ನಿಯಂತ್ರಣದಲ್ಲಿಡುತ್ತದೆ.  

5/6

ಚಹಾಕ್ಕೆ ದಾಲ್ಚಿನ್ನಿ ಮೆಣಸು ಸೇರಿಸುವುದು ಹೇಗೆ? ಉತ್ತಮ ರುಚಿ ಮತ್ತು ಆರೋಗ್ಯ ಪ್ರಯೋಜನಗಳಿಗಾಗಿ ತಾಜಾ ದಾಲ್ಚಿನ್ನಿ ತುಂಡು ಮತ್ತು ಮೆಣಸು ಪುಡಿಯನ್ನು ತೆಗೆದುಕೊಳ್ಳಿ. ಬಳಿಕ ಒಂದು ಪಾತ್ರೆಯಲ್ಲಿ ಅಗತ್ಯ ಪ್ರಮಾಣದ ನೀರನ್ನು ಕುದಿಸಿ ಮತ್ತು ಅದರಲ್ಲಿ ಒಂದು ಚಿಟಿಕೆ ದಾಲ್ಚಿನ್ನಿ ಪುಡಿ ಮತ್ತು ಕರಿಮೆಣಸು ಹಾಕಿ. ಕೆಲವು ನಿಮಿಷಗಳ ಕಾಲ ಬಿಟ್ಟು... ನೀರು ಆರಿದ ನಂತರ ಸೋಸಿ ಕುಡಿಯಬೇಕು  

6/6

ಸೂಚನೆ: ಆತ್ಮೀಯ ಓದುಗರೇ, ನಮ್ಮ ಸುದ್ದಿಗಳನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಈ ಸುದ್ದಿಯನ್ನು ನಿಮಗೆ ಅರಿವು ಮೂಡಿಸುವ ಉದ್ದೇಶದಿಂದ ಬರೆಯಲಾಗಿದೆ. ಇದನ್ನು ಬರೆಯುವಲ್ಲಿ ನಾವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯ ಸಹಾಯವನ್ನು ತೆಗೆದುಕೊಂಡಿದ್ದೇವೆ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದ ಯಾವುದನ್ನಾದರೂ ನೀವು ಎಲ್ಲಿಯಾದರೂ ಓದಿದ್ದರೆ, ಅದನ್ನು ಅಳವಡಿಸಿಕೊಳ್ಳುವ ಮೊದಲು ಖಂಡಿತವಾಗಿಯೂ ತಜ್ಞರ ಸಲಹೆಯನ್ನು ತೆಗೆದುಕೊಳ್ಳಿ.  





Read More