PHOTOS

Chaturgrahi Yog 2024: ಶೀಘ್ರದಲ್ಲಿಯೇ ನಿರ್ಮಾಣಗೊಳ್ಳಲಿದೆ ಚತುರ್ಗ್ರಹಿ ಯೋಗ, ಲಕ್ಷ್ಮಿ ನಾರಾಯಣ ಕೃಪೆಯಿಂದ ಈ ಜನರ ಜೀವನದಲ್ಲಿ ಗೋಲ್ಡನ್ ಟೈಮ್ ಆರಂಭ!

ತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಮಕರ ರಾಶಿಯಲ್ಲಿ ಚತುರ್ಗ್ರಹಿ ಯೋಗ ರಚನೆಯಾಗುತ್ತಿದೆ. ಈ ಯೋಗ ಕೆಲ ರಾಶಿಗಳ ಜನರಿಗೆ ಅಪಾರ ಧನ-ಸಂಪತ್ತನ್ನು ಕರುಣಿಸಲಿದೆ. ...

Advertisement
1/5
ಚತುರ್ಗ್ರಹಿ ಯೋಗ 2024
ಚತುರ್ಗ್ರಹಿ ಯೋಗ 2024

Chaturgrahi Yog 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಮಕರ ರಾಶಿಯಲ್ಲಿ ಚತುರ್ಗ್ರಹಿ ಯೋಗ ರಚನೆಯಾಗುತ್ತಿದೆ. ಈ ಯೋಗ ಕೆಲ ರಾಶಿಗಳ ಜನರಿಗೆ ಅಪಾರ ಧನ-ಸಂಪತ್ತನ್ನು ಕರುಣಿಸಲಿದೆ. (Spiritual News In Kannada)  

2/5
ಚತುರ್ಗ್ರಹಿ ಯೋಗ 2024
ಚತುರ್ಗ್ರಹಿ ಯೋಗ 2024

ಮೇಷ ರಾಶಿ: ಮೇಷ ರಾಶಿಯ ಜಾತಕದವರಿಗೆ ಚತುರ್ಗ್ರಹಿ ಯೋಗ ಒಂದು ವರದಾನ ಸಾಬೀತಾಗಲಿದೆ. ಏಕೆಂದರೆ ಈ ಯೋಗ ನಿಮ್ಮ ಗೋಚರ ಜಾತಕದ ವೃತ್ತಿ ಹಾಗೂ ವ್ಯಾಪಾರ ಭಾವದಲ್ಲಿ ರಚನೆಯಾಗುತ್ತಿದೆ. ಹೀಗಿರುವಾಗ ನಿರುದ್ಯೋಗಿ ಮೇಷ ರಾಶಿಯ ಜಾತಕದವರಿಗೆ ಉದ್ಯೋಗ ಪ್ರಸ್ತಾಪಗಳು ಬರುವ ಸಾಧ್ಯತೆ ಇದೆ. ಒಂದು ವೇಳೆ ನೀವು ನಿಮ್ಮ ಸ್ವಂತ ವ್ಯಾಪಾರ ಮಾಡುತ್ತಿದ್ದರೆ, ಈ ಗೋಚರ ಕಾಲದಲ್ಲಿ ನಿಮಗೆ ಸಾಕಷ್ಟು ಲಾಭ ಸಿಗಲಿದೆ. ಇದಲ್ಲದೆ ಆದಾಯ ಗಳಿಕೆಯ ಹೊಸ ಮಾರ್ಗಗಳು ಕೂಡ ನಿಮಗೆ ತೆರೆದುಕೊಳ್ಳಲಿವೆ. ಈ ಅವಧಿಯಲ್ಲಿ ನಿಮಗೆ ನಿಮ್ಮ ಪಿತ್ರಾರ್ಜಿತ ಸಂಪತ್ತಿನ ಲಾಭ ಕೂಡ ಸಿಗಲಿದೆ.  

3/5
ಚತುರ್ಗ್ರಹಿ ಯೋಗ 2024
ಚತುರ್ಗ್ರಹಿ ಯೋಗ 2024

ಧನು ರಾಶಿ: ಈ ಯೋಗ ನಿಮ್ಮ ಗೋಚರ ಜಾತಕದ ಧನ ಹಾಗೂ ವಾಣಿಯ ಭಾವದಲ್ಲಿ ರಚನೆಯಾಗುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಕಾಲಕಾಲಕ್ಕೆ ಧನಲಾಭ ಉಂಟಾಗಲಿದೆ. ಪ್ರೊಫೆಶ್ನಲ್ ಲೈಫ್ ನಲ್ಲಿ ನೀವು ಪಟ್ಟ ಪರಿಶ್ರಮಕ್ಕೆ ಉತ್ತಮ ಫಲ ಸಿಗಲಿದ್ದು, ಪ್ರಭಾವಶಾಲಿ ವ್ಯಕ್ತಿಗಳ ಜಿತೆಗೆ ನಿಮ್ಮ ಭೇಟಿ ಕೂಡ ನೆರವೇರುವ ಸಾಧ್ಯತೆ ಇದೆ. ನಿಮ್ಮ ವ್ಯಕ್ತಿತ್ವದಲ್ಲಿ ಹೊಸ ಮೆರಗನ್ನು ನೀವು ಕಾಣುವಿರಿ. ಈ ಅವಧಿಯಲ್ಲಿ ನಿಮ್ಮ ಆರ್ಥಿಕ ಸ್ಥಿತಿ ಅಪಾರ ಬಲಿಷ್ಠವಾಗಲಿದೆ.   

4/5
ಚತುರ್ಗ್ರಹಿ ಯೋಗ 2024
ಚತುರ್ಗ್ರಹಿ ಯೋಗ 2024

ವೃಷಭ ರಾಶಿ" ನಿಮ್ಮ ಗೋಚರ ಜಾತಕದ ಆದಾಯ ಭಾವದಲ್ಲಿ ಈ ಮೈತ್ರಿ ನೆರವೇರುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಆದಾಯದಲ್ಲಿ ಅಪಾರ ಹೆಚ್ಚಳ ಸಂಭವಿಸಲಿದೆ. ಇದರ ಜೊತೆಗೆ ಆದಾಯದ ಹೊಸ ಮಾರ್ಗಗಳೂ ಕೂಡ ನಿಮ್ಮ ಪಾಲಿಗೆ ತೆರೆದುಕೊಳ್ಳಲಿವೆ ಮತ್ತು ಆದಾಯದಲ್ಲ ಜಬರ್ದಸ್ತ್ ಹೆಚ್ಚಳವನ್ನು ನೀವು ಕಾಣಬಹುದು. ನೌಕರ ವರ್ಗದ ಜನರಿಗೆ ಕಾರ್ಯಕ್ಷೇತ್ರದಲ್ಲಿ ಹೊಸ ಗುರುತು ಹಾಗೂ ಉನ್ನತ ಸ್ಥಾನ ಲಭಿಸಲಿದೆ. ಈ ಅವಧಿಯಲ್ಲಿ ನೀವು ಮಾಡಿದ ಹೂಡಿಕೆಯಿಂದ ನಿಮಗೆ ಲಾಭ ಸಿಗಲಿದೆ. ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುತ್ತಿದ್ದರೆ, ಹೂಡಿಕೆ ನಿಮಗೆ ಸಾಕಷ್ಟು ಲಾಭವನ್ನು ತಂದುಕೊಡಲಿದೆ.   

5/5
ಚತುರ್ಗ್ರಹಿ ಯೋಗ 2024
ಚತುರ್ಗ್ರಹಿ ಯೋಗ 2024

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)  





Read More