PHOTOS

Photos: ಶಿವಮೊಗ್ಗದಲ್ಲಿ ಭೀಕರ ರಸ್ತೆ ಅಪಘಾತ!

ಚಾಲಕರ ಅತಿಯಾದ ವೇಗ ಹಾಗೂ ನಿದ್ದೆ ಮಪರಿನಿಂದಾಗಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. 
 

...
Advertisement
1/4

ಸಾಗರದ ಕಡೆ ಬರುತ್ತಿದ್ದ ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿ, ಶಿವಮೊಗ್ಗ ಕಡೆ ತೆರಳುತ್ತಿದ್ದ ಡಾಂಬರ್ ತುಂಬಿದ ಲಾರಿ ಸಾಗರ ತಾಲೂಕಿನ ಐಗಿನಬೈಲು ಕ್ರಾಸ್ ಬಳಿ ಮುಖಾ ಮುಖಿ ಡಿಕ್ಕಿಯಾಗಿದ್ದು, ಲಾರಿಗಳು ಸಂಪೂರ್ಣ ನಜ್ಜುಗುಜ್ಜಾಗಿವೆ. (Photos Courtesy: ANI)

2/4

ಚಾಲಕರ ಅತಿಯಾದ ವೇಗ ಹಾಗೂ ನಿದ್ದೆ ಮಪರಿನಿಂದಾಗಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ.   

3/4

ಅಪಘಾತದಲ್ಲಿ ಲಾರಿ ಚಾಲಕ ಸಚಿನ್, ಕ್ಲಿನರ್ ಮಲಕಪ್ಪ ಹಾಗೂ ಟ್ಯಾಂಕರ್ ಚಾಲಕ ಲೋಕೇಶ್ ಎಂದು ಗುರುತಿಸಲಾಗಿದ್ದು, ಗಂಭಿರವಾಗಿ ಗಾಯಗೊಂಡ ಉಮೇಶ್ ಎಂಬಾತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

4/4

ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.





Read More