ಬಾಗಲಕೋಟೆ ಜಿಲ್ಲೆ ಬಾದಾಮಿಯ ಬನಶಂಕರಿ ದೇವಸ್ಥಾನಕ್ಕೆ ಸುಧಾಮೂರ್ತಿ ಭೇಟಿ ನೀಡಿದ್ದರು.
...ಸುಧಾಮೂರ್ತಿ ಕಂಡು ಪುಳಕಗೊಂಡ ವಿದ್ಯಾರ್ಥಿಗಳು
ಬಾಗಲಕೋಟೆ ಜಿಲ್ಲೆ ಬಾದಾಮಿಯ ಬನಶಂಕರಿ ದೇವಸ್ಥಾನಕ್ಕೆ ಬಂದಿದ್ದ ಸುಧಾಮೂರ್ತಿ
ಇದೇ ದೇಗುಲಕ್ಕೆ ಬಂದಿದ್ದ ಸಿಂದಗಿ ಭಾಗದ ವಿದ್ಯಾರ್ಥಿ, ವಿದ್ಯಾರ್ಥಿನಿಯರು
ಸುಧಾಮೂರ್ತಿ ಅವರ ಸರಳತೆ ಕಂಡು ಅಚ್ಚರಿಯಾದ ವಿದ್ಯಾರ್ಥಿಗಳು
ಮಕ್ಕಳ ಜೊತೆ ದೇಗುಲ ಆವರಣದಲ್ಲಿ ಕುಳಿತು, ಕ್ಷೇಮ-ಸಮಾಚಾರ ವಿಚಾರಿಸಿದ ಸುಧಾಮೂರ್ತಿ