PHOTOS

Vastu Tips: ಸೂರ್ಯಾಸ್ತದ ನಂತರ ಈ ವಸ್ತುಗಳನ್ನು ಯಾರಿಗೂ ಕೊಡಬಾರದು

                               

...
Advertisement
1/6

ವಾಸ್ತು ಪ್ರಕಾರ, ಸೂರ್ಯಾಸ್ತದ ಬಳಿಕ ಮುಸ್ಸಂಜೆಯಲ್ಲಿ ಕೆಲವು ಕೆಲಸಗಳನ್ನು ಮಾಡುವುದನ್ನು ಅಮಂಗಳಕರ ಎಂದು ಭಾವಿಸಲಾಗುತ್ತದೆ. ಅವು ಮನೆಯ ಸುಖ-ಸಂತೋಷದ ಮೇಲೆ ನಕಾರಾತ್ಮಕ ಪರಿಣಾಮವನ್ನು ಬೀರುತ್ತದೆ ಎಂದು ನಂಬಲಾಗಿದೆ. ಹಾಗಿದ್ದರೆ, ಸೂರ್ಯಾಸ್ತದ ನಂತರ ಯಾವ ವಸ್ತುಗಳನ್ನು ಬೇರೆಯವರಿಗೆ ನೀಡಬಾರದು ಎಂದು ತಿಳಿಯೋಣ...   

2/6
ಹಣ
ಹಣ

ವಾಸ್ತು ಪ್ರಕಾರ, ಮುಸ್ಸಂಜೆಯಲ್ಲಿ ಬೇರೆಯವರಿಗೆ ಹಣ ನೀಡಬಾರದು. ಇದು ಮನೆಯಲ್ಲಿ ಬಡತನಕ್ಕೆ ಕಾರಣವಾಗಬಹುದು ಎಂದು ಹೇಳಲಾಗುತ್ತದೆ. 

3/6
ಹಾಲು
ಹಾಲು

ಹಾಲನ್ನು ಭಗವಾನ್ ವಿಷ್ಣು ಮತ್ತು ತಾಯಿ ಲಕ್ಷ್ಮಿ ದೇವಿಯ ಸ್ವರೂಪ ಎಂದು ಭಾವಿಸಲಾಗಿದೆ. ಹಾಗಾಗಿ, ಸಂಜೆ ವೇಳೆ ಬೇರೆಯವರಿಗೆ ಹಾಲು ನೀಡುವುದರಿಂದ ಲಕ್ಷ್ಮಿ ಮನೆಯಿಂದ ಹೊರಟು ಹೋಗುತ್ತಾಳೆ ಎಂದು ನಂಬಲಾಗಿದೆ. 

4/6
ಮೊಸರು
ಮೊಸರು

ಮೊಸರು ಶುಕ್ರ ಗ್ರಹಕ್ಕೆ ಸಂಬಂಧಿಸಿದೆ ಎಂದು ಹೇಳಲಾಗುತ್ತದೆ. ಹಾಗಾಗಿ, ಸಂಜೆ ವೇಳೆ ಬೇರೆಯವರಿಗೆ ಮೊಸರು ನೀಡುವುದರಿಂದ ಅಂತಹ ಮನೆಯಲ್ಲಿ ಸುಖ-ಸಂತೋಷ, ಸಮೃದ್ಧಿ ಕಡಿಮೆ ಆಗುತ್ತದೆ ಎಂದು ಭಾವಿಸಲಾಗಿದೆ. 

5/6
ಅರಿಶಿನ
ಅರಿಶಿನ

ಸೂರ್ಯಾಸ್ತದ ಬಳಿಕ ಬೇರೆಯವರಿಗೆ ಅರಿಶಿನವನ್ನು ನೀಡುವುದರಿಂದ ಜಾತಕದಲ್ಲಿ ಗುರು ಗ್ರಹ ದುರ್ಬಲಗೊಳ್ಳುತ್ತದೆ ಎಂದು ಹೇಳಲಾಗುತ್ತದೆ. 

6/6
ಈರುಳ್ಳಿ ಬೆಳ್ಳುಳ್ಳಿ
ಈರುಳ್ಳಿ ಬೆಳ್ಳುಳ್ಳಿ

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಈರುಳ್ಳಿ ಮತ್ತು ಬೆಳ್ಳುಳ್ಳಿ ಕೇತು ಗ್ರಹಕ್ಕೆ ಸಂಬಂಧಿಸಿದೆ. ಸೂರ್ಯಾಸ್ತದ ಬಳಿಕ ಇದನ್ನು ಮನೆಯಿಂದ ಹೊರಗೆ ನೀಡುವುದರಿಂದ ಕೇತು ದೋಷ ಉಂಟಾಗುತ್ತದೆ ಎಂದು ಹೇಳಲಾಗುತ್ತದೆ. 

ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ. 





Read More