PHOTOS

ಕೆಲವೇ ಗಂಟೆಗಳಲ್ಲಿ ಈ ಜನರ ಮನೆಯಂಗಳದಲ್ಲಿ ಹಣದ ಸುರಿಮಳೆ, ಧನಸಂಪತ್ತಿನ ಹೊಳೆಯೇ ಹರಿಯಲಿದೆ!

ತ್ರದ ಪ್ರಕಾರ ಎಲ್ಲಾ ದ್ವಾದಶ ರಾಶಿಗಳ ಸ್ಥಳೀಯರ ಜೀವನದ ಮೇಲೆ ಗ್ರಹಗಳ ಸ್ಥಾನದ ಪರಿಣಾಮವನ್ನು ಗೋಚರಿಸುತ್ತದೆ. ಜುಲೈ 26 ರಂದು ನಿರ್ಮಾಣಗೊಳ್ಳುತ್ತಿರುವ ಧನ ಯೋಗ ಕೆಲ...

Advertisement
1/5

ಜುಲೈ 26 ರಂದು ನಿರ್ಮಾಣಗೊಳ್ಳುತ್ತಿರುವ ಧನಯೋಗವು ವೃಷಭ ರಾಶಿಯವರಿಗೆ ಮಂಗಳಕರ ಮತ್ತು ಫಲಪ್ರದ ಸಾಬೀತಾಗಲಿದೆ. ಈ ಅವಧಿಯಲ್ಲಿ, ಉದ್ಯೋಗಿಗಳು ಯಶಸ್ಸನ್ನು ಪಡೆಯುತ್ತಾರೆ. ಇದೇ ವೇಳೆ , ಈ ಸಮಯವು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಜನರಿಗೆ ಅನುಕೂಲಕರವಾಗಿದೆ. ಈ ಸಮಯದಲ್ಲಿ, ಪ್ರಗತಿಗೆ ವಿಪುಲ (Astro Tips In Kannada) ಅವಕಾಶಗಳಿವೆ. ಈ ಅವಧಿಯಲ್ಲಿ ನಿಮ್ಮ ಆರ್ಥಿಕ ಭಾಗವು ತುಂಬಾ ಬಲಿಷ್ಠವಾಗಿರಲಿದೆ. ನಿಮ್ಮ ಕೆಲಸಕ್ಕೆ ಪ್ರಶಂಸೆ ವ್ಯಕ್ತವಾಗಲಿದೆ ಮತ್ತು ವೈವಾಹಿಕ ಜೀವನದಲ್ಲಿ ಸುಖ ಸಮೃದ್ಧಿ ಇರಲಿದೆ. ಈ ಸಮಯದಲ್ಲಿ ಕುಟುಂಬ ಸದಸ್ಯರೊಂದಿಗೆ ಒಟ್ಟಿಗೆ ಉತ್ತಮ ಸಮಯವನ್ನು ಕಳೆಯುವಿರಿ. ಸಮಾಜದಲ್ಲಿ ಗೌರವ ಹೆಚ್ಚಾಗಲಿದೆ.  

2/5

ಮಿಥುನ ರಾಶಿಯವರ ಪಾಲಿಗೆ ಧನಯೋಗವು ಆರ್ಥಿಕ ವಹಿವಾಟುಗಳು ಮತ್ತು ಹೂಡಿಕೆಗಳ ವಿಷಯದಲ್ಲಿ ಅತ್ಯದ್ಭುತ ಸಾಬೀತಾಗಲಿದೆ ಈ ರಾಶಿಗಳ ಜನರಿಗೆ ಧನಯೋಗವು ಸಾಕಷ್ಟು ಮಂಗಳಕರವಾಗಿರಲಿದೆ.   ಈ ಅವಧಿಯಲ್ಲಿ ಮಾಡಿದ ಹೂಡಿಕೆಯು ಭವಿಷ್ಯದಲ್ಲಿ ನಿಮಗೆ ಸಾಕಷ್ಟು ಪ್ರಯೋಜನಗಳು ದೊರೆತು, ಆರ್ಥಿಕ ಸ್ಥಿತಿ ಬಲವಾಗಿರುತ್ತದೆ. ಈ ಸಮಯದಲ್ಲಿ, ವೃತ್ತಿ ಮತ್ತು ವ್ಯವಹಾರ ಎರಡರಲ್ಲೂ ಉನ್ನತಿ ಇರಲಿದೆ ಮತ್ತು ನೀವು ಸಾಕಷ್ಟು ಯಶಸ್ಸನ್ನು ಪಡೆಯುವ ಸಾಧ್ಯತೆಗಳಿವೆ.  

3/5

ಧನ ಯೋಗದಿಂದ ಸಿಂಹ ರಾಶಿಯವರ ಆರ್ಥಿಕ ಸ್ಥಿತಿ ಸದೃಢವಾಗುತ್ತದೆ. ಈ ಸಮಯದಲ್ಲಿ, ತಮ್ಮ ವೃತ್ತಿಜೀವನದಲ್ಲಿ ಪ್ರಗತಿಯನ್ನು ಬಯಸುವವರಿಗೆ ಅಥವಾ ವ್ಯಾಪಾರಕ್ಕೆ ಸಂಬಂಧ ಹೊಂದಿರುವವರಿಗೆ, ಈ ಸಮಯವು ಒಂದು ಒರದಾನ ಸಾಬೀತಾಗಲಿದೆ. ಈ ಸಮಯದಲ್ಲಿ, ಸಿಂಹ ರಾಶಿಯ ಜನರ ಘನತೆ-ಗೌರವ ಹೆಚ್ಚಾಗಲಿದೆ. ವೃತ್ತಿಯಲ್ಲಿ ಪ್ರಗತಿ ಕಾಣುವಿರಿ. ಅಷ್ಟೇ ಅಲ್ಲ, ಕೆಲಸದ ಸ್ಥಳದಲ್ಲಿ ನೀವು ಉನ್ನತ ಅಧಿಕಾರಿಗಳ ಬೆಂಬಲವನ್ನು ಪಡೆಯುವಿರಿ. ಸಂಬಂಧಗಳು ಸುಧಾರಿಸುತ್ತವೆ. ನಿಮ್ಮ ಸಂಗಾತಿಯೊಂದಿಗೆ ಗುಣಮಟ್ಟದ ಸಮಯವನ್ನು ಕಳೆಯುವಲ್ಲಿ ನೀವು ಯಶಸ್ಸನ್ನು ಪಡೆಯುವಿರಿ.  

4/5

ಸರ್ಕಾರಿ ಉದ್ಯೋಗ ಬಯಸುವ ಧನು ರಾಶಿಯವರಿಗೆ ಈ ಯೋಗ ಸಾಕಷ್ಟು ಅನುಕೂಲಕರವಾಗಿರಲಿದೆ.  ಧನಯೋಗವು ಈ ಸಮಯದಲ್ಲಿ ಧನು ರಾಶಿಯವರ ಎಲ್ಲಾ ಇಷ್ಟಾರ್ಥಗಳನ್ನು ಪೂರೈಸಲಿದೆ. ವೃತ್ತಿಯಲ್ಲಿ ಬಡ್ತಿ ಸಿಗುವ ಸಾಧ್ಯತೆ ಇದೆ. ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ಅಷ್ಟೇ ಅಲ್ಲ, ನಿಮ್ಮ ಕೆಲಸವು ವೃತ್ತಿಪರ ಕ್ಷೇತ್ರದಲ್ಲೂ ಮೆಚ್ಚುಗೆಗೆ ಪಾತ್ರವಾಗಲಿದೆ. ಜುಲೈ 26 ರಂದು ಧನಯೋಗವು ರೂಪುಗೊಳ್ಳುವುದರಿಂದ ಈ ಜನರ ಆರ್ಥಿಕ ಸ್ಥಿತಿ ಸುಧಾರಿಸುತ್ತದೆ. ನೀವು ಎಲ್ಲೋ ಹೂಡಿಕೆ ಮಾಡಲು ಯೋಚಿಸುತ್ತಿದ್ದರೆ, ಸಮಯ ಅನುಕೂಲಕರವಾಗಿದೆ ಮತ್ತು ಭವಿಷ್ಯದಲ್ಲಿ ಅದರಿಂದ ಲಾಭ ಕೂಡ ನಿಮ್ಮದಾಗಲಿದೆ.  

5/5

ವೈದಿಕ ಜ್ಯೋತಿಷ್ಯದಲ್ಲಿ, ಧನಯೋಗವನ್ನು ಹೊರತುಪಡಿಸಿ, ಇಂತಹ ಅನೇಕ ಯೋಗಗಳನ್ನು ಉಲ್ಲೇಖಿಸಲಾಗಿದೆ, ಅವು ವ್ಯಕ್ತಿಯ ಆರ್ಥಿಕ ಸ್ಥಿತಿಯನ್ನು ಸುಧಾರಿಸುತ್ತದೆ. ಈ ಸಮಯದಲ್ಲಿ, ಗಜಕೇಸರಿ ಯೋಗ, ಪಂಚ ಮಹಾಪುರುಷ ಮತ್ತು ಅಧಿ ಯೋಗವು ಸ್ಥಳೀಯರ ಆರ್ಥಿಕ ಸ್ಥಿತಿಯನ್ನು ಸುಧಾರಿಸುತ್ತದೆ. ಧನ ಯೋಗದ ಸಮಯದಲ್ಲಿ, ಸ್ಥಳೀಯರು ವಿತ್ತೀಯ ಲಾಭದ ಜೊತೆಗೆ ಸಂಪತ್ತನ್ನು ಕೂಡಿಹಾಕಲು ಸಾಧ್ಯವಾಗುತ್ತದೆ.  (ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಧಾರ್ಮಿಕ ನಂಬಿಕೆಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ. ಅನುಸರಿಸುವ ಮುನ್ನ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)  





Read More