Home> Spiritual
Advertisement

ಈ ರಾಶಿಯವರಿಗೆ ಲಕ್ಷ್ಮಿ ಕಟಾಕ್ಷ ಯೋಗ: ಹೆಗಲೇರಲಿದೆ ಅದೃಷ್ಟ! ದುಪ್ಪಟ್ಟು ಸಂಬಳದ ಜೊತೆ ಸರ್ಕಾರಿ ನೌಕರಿ ಭಾಗ್ಯ ಇವರದ್ದು!

Money Astrology: ಕೆಲ ರಾಶಿಗಳಿಗೆ ಲಕ್ಷ್ಮಿ ಕಟಾಕ್ಷ ಯೋಗ ಉಂಟಾಗುತ್ತದೆ. ಈ ಎರಡು ಗ್ರಹಗಳ ಮಿಲನದಿಂದಾಗಿ ಸಂಪತ್ತಿನ ವೃದ್ಧಿಯ ಜೊತೆಗೆ ಕೌಟುಂಬಿಕ ಸಂತೋಷ ಮತ್ತು ದಾಂಪತ್ಯ ಜೀವನದಲ್ಲಿ ಅನ್ಯೋನ್ಯತೆಯ ಅನುಭವವೂ ಆಗಲಿದೆ.

ಈ ರಾಶಿಯವರಿಗೆ ಲಕ್ಷ್ಮಿ ಕಟಾಕ್ಷ ಯೋಗ: ಹೆಗಲೇರಲಿದೆ ಅದೃಷ್ಟ! ದುಪ್ಪಟ್ಟು ಸಂಬಳದ ಜೊತೆ ಸರ್ಕಾರಿ ನೌಕರಿ ಭಾಗ್ಯ ಇವರದ್ದು!

Money Astrology: ಜುಲೈ 7 ರಿಂದ 18 ರವರೆಗೆ ಬುಧ ಮತ್ತು ಶುಕ್ರರು ಕರ್ಕ ರಾಶಿಯಲ್ಲಿ ಒಟ್ಟಿಗೆ ಇರಲಿದ್ದಾರೆ. ಈ ಎರಡು ಶುಭ ಗ್ರಹಗಳು ಯಾವಾಗ ಒಟ್ಟಾಗಿರುತ್ತಾರೋ, ಅಂತಹ ಸಂದರ್ಭದಲ್ಲಿ ಕೆಲ ರಾಶಿಗಳಿಗೆ ಲಕ್ಷ್ಮಿ ಕಟಾಕ್ಷ ಯೋಗ ಉಂಟಾಗುತ್ತದೆ. ಈ ಎರಡು ಗ್ರಹಗಳ ಮಿಲನದಿಂದಾಗಿ ಸಂಪತ್ತಿನ ವೃದ್ಧಿಯ ಜೊತೆಗೆ ಕೌಟುಂಬಿಕ ಸಂತೋಷ ಮತ್ತು ದಾಂಪತ್ಯ ಜೀವನದಲ್ಲಿ ಅನ್ಯೋನ್ಯತೆಯ ಅನುಭವವೂ ಆಗಲಿದೆ.

ಇದನ್ನೂ ಓದಿ: Vicks ಶೀತ, ಕೆಮ್ಮು ನಿವಾರಣೆಗೆ ಮಾತ್ರ ಅಲ್ಲ... ಹೀಗೆ ಬಳಸಿದರೆ ಸ್ಟ್ರೆಚ್ ಮಾರ್ಕ್ಸ್ ಕೂಡ ಮಾಯ

ಮೇಷ: ಈ ರಾಶಿಯ ನಾಲ್ಕನೇ ಸ್ಥಾನದಲ್ಲಿ ಈ ಎರಡು ಶುಭ ಗ್ರಹಗಳ ಸಂಯೋಗವಾಗಿದೆ. ಈ ಕಾರಣದಿಂದಾಗಿ ಆದಾಯವು ದಿನದಿಂದ ದಿನಕ್ಕೆ ಸುಧಾರಿಸುತ್ತದೆ. ಸಂಪತ್ತು ಹಲವು ರೀತಿಯಲ್ಲಿ ಆಗಮಿಸಲಿದೆ. ಕುಟುಂಬದಲ್ಲಿ ಶುಭಕಾರ್ಯಗಳು ನಡೆಯಲಿದ್ದು, ಹಬ್ಬದ ವಾತಾವರಣವೇ ಮನೆಮಾಡಲಿದೆ. ಇನ್ನೊಂದೆಡೆ ಸರ್ಕಾರಿ ಉದ್ಯೋಗ ಲಭಿಸಲಿದೆ.

ಮಿಥುನ: ಈ ರಾಶಿಯ ಧನಸ್ಥಾನದಲ್ಲಿ ಬುಧ ಮತ್ತು ಶುಕ್ರರ ಸಂಯೋಗವಾಗಿದೆ. ಹೀಗಿರುವಾಗಿ ಕನಸಿನಲ್ಲಿಯೂ ಅಂದುಕೊಂಡಿರದಷ್ಟು ಪ್ರಗತಿ ಕಂಡುಬರುವುದು. ಯಶಸ್ಸು ಸಿಗುತ್ತದೆ. ಮದುವೆಯ ಪ್ರಯತ್ನಗಳು ಖಂಡಿತವಾಗಿಯೂ ಯಶಸ್ವಿಯಾಗುತ್ತವೆ.

ಕರ್ಕಾಟಕ: ಈ ರಾಶಿಯಲ್ಲಿ ಬುಧ ಮತ್ತು ಶುಕ್ರ ಸಂಕ್ರಮಣ ಆರಂಭವಾಗುವುದರಿಂದ ಲಕ್ಷ್ಮಿ ಕಟಾಕ್ಷ ಖಂಡಿತ ಸಿಗುತ್ತದೆ. ಪ್ರತಿಯೊಂದು ಕೆಲಸವೂ ಲಾಭದಾಯಕವಾಗಿದೆ. ನಿರುದ್ಯೋಗಿಗಳಿಗೂ ವಿದೇಶಿ ಅವಕಾಶಗಳು ದೊರೆಯುತ್ತವೆ. ಸಂಬಳ ಹೆಚ್ಚಾಗುತ್ತದೆ. ವೃತ್ತಿ ಮತ್ತು ವ್ಯಾಪಾರ ಲಾಭದಾಯಕವಾಗಲಿದೆ.

ಕನ್ಯಾ: ಈ ರಾಶಿಯವರಿಗೆ ಬುಧ ಮತ್ತು ಶುಕ್ರನು ಲಾಭದ ಸ್ಥಾನದಲ್ಲಿ ಸಂಚಾರ ಮಾಡಲಿರುವುದರಿಂದ ಪ್ರತಿಯೊಂದು ಕೆಲಸವೂ ಕೂಡಿ ಬರುತ್ತದೆ. ವೃತ್ತಿ, ವ್ಯಾಪಾರದಲ್ಲಿ ಕ್ಷಣಕಾಲವೂ ಬಿಡುವಿಲ್ಲದ ಪರಿಸ್ಥಿತಿ ಬರಲಿದೆ. ಕುಟುಂಬದಲ್ಲಿ ಶುಭಕಾರ್ಯಗಳು ನಡೆಯುತ್ತವೆ.

ತುಲಾ: ಈ ರಾಶಿಯ ದಶಮಸ್ಥಾನದಲ್ಲಿ ಈ ಎರಡು ಶುಭ ಗ್ರಹಗಳ ಸಂಯೋಜನೆಯಿಂದಾಗಿ ಉದ್ಯೋಗದಲ್ಲಿ ಧನಾತ್ಮಕ ಬದಲಾವಣೆಗಳ ಸಾಧ್ಯತೆ ಇದೆ. ಉದ್ಯೋಗ ನಿಮಿತ್ತ ಹೊರರಾಜ್ಯ, ದೂರದ ಊರುಗಳಿಗೆ ಹೋಗಬೇಕಾಗಬಹುದು. ನಿರುದ್ಯೋಗಿಗಳಿಗೆ ಅಪೇಕ್ಷಿತ ಉದ್ಯೋಗ ದೊರೆಯುವ ಸಾಧ್ಯತೆ ಇದೆ. ಆರೋಗ್ಯದಲ್ಲಿ ಸಾಕಷ್ಟು ಸುಧಾರಣೆಯಾಗಿದೆ.

ಮಕರ: ಈ ರಾಶಿಯ 7ನೇ ಮನೆಯಲ್ಲಿ ಶುಭ ಗ್ರಹಗಳ ಸಂಚಾರದಿಂದಾಗಿ ಸಮಾಜದಲ್ಲಿ ಪ್ರಮುಖ ವ್ಯಕ್ತಿಯಾಗುವ ಸಾಧ್ಯತೆ ಇದೆ. ಉನ್ನತ ಮಟ್ಟದ ಜನರೊಂದಿಗೆ ಸಂಪರ್ಕಗಳು ಹೆಚ್ಚಾಗುತ್ತವೆ. ವೃತ್ತಿ ಮತ್ತು ವ್ಯಾಪಾರದಲ್ಲಿ ಲಾಭ ಹೆಚ್ಚಾಗುತ್ತದೆ.

ಇದನ್ನೂ ಓದಿ: 2ನೇ T20ಯಲ್ಲಿ ಗೆಲುವು ಸಾಧಿಸಿದ್ದೇ ತಡ… ಈ ವಿಷಯದಲ್ಲಿ ಪಾಕ್, ಆಸೀಸ್ ಹಿಂದಿಕ್ಕಿದ ಟೀಂ ಇಂಡಿಯಾ

ಸೂಚನೆ: ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞ ಅಥವಾ ಜೋತಿಷ್ಯರನ್ನು ಸಂಪರ್ಕಿಸಿ. ಈ ಮಾಹಿತಿಯ ಹೊಣೆಯನ್ನು Zee Kannada News ಖಚಿತಪಡಿಸಿಕೊಳ್ಳುವುದಿಲ್ಲ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Read More