Videos

ರಾಜ್ಯದಲ್ಲಿ 3 ದಿನ ಶೋಕಾಚರಣೆ ಘೋಷಣೆ

ಸಚಿವ ಉಮೇಶ್ ಕತ್ತಿ ನಿಧನರಾದ ಹಿನ್ನೆಲೆ ರಾಜ್ಯಾದ್ಯಂತ ಮೂರು ದಿನಗಳ ಕಾಲ ಶೋಕಾಚರಣೆಗೆ ತೀರ್ಮಾನ ಮಾಡಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಸರ್ಕಾರದಿಂದ ಯಾವುದೇ ಕಾರ್ಯಕ್ರಮಗಳನ್ನ ಮಾಡದಿರಲು ತೀರ್ಮಾನಿಸಲಾಗಿದೆ.
 

Video Thumbnail
Advertisement

ಸಚಿವ ಉಮೇಶ್ ಕತ್ತಿ ನಿಧನರಾದ ಹಿನ್ನೆಲೆ ರಾಜ್ಯಾದ್ಯಂತ ಮೂರು ದಿನಗಳ ಕಾಲ ಶೋಕಾಚರಣೆಗೆ ತೀರ್ಮಾನ ಮಾಡಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಸರ್ಕಾರದಿಂದ ಯಾವುದೇ ಕಾರ್ಯಕ್ರಮಗಳನ್ನ ಮಾಡದಿರಲು ತೀರ್ಮಾನಿಸಲಾಗಿದೆ.  

View More Videos
Read More