Videos

ಗಣೇಶೋತ್ಸವದಲ್ಲಿ ಹಿಂದೂ ಮುಸ್ಲಿಂ-ಸೌಹಾರ್ದತೆಗೆ ಬ್ರೇಕ್

ಕಳೆದ ವರ್ಷ ಮುಸಲ್ಮಾನ ಸಮಾಜ ಬಾಂಧವರು ಹಂಚಿದ ಸಿಹಿ ತಿಂಡಿ ತಿಂದು ನಮ್ಮ ಕೆಲವು ಮಕ್ಕಳು ಅಸ್ವಸ್ಥರಾಗಿದ್ದಾರೆ. ಹೀಗಾಗಿ ಈ ಬಾರಿ ಗಣೇಶೋತ್ಸವ ಮೆರವಣಿಗೆಯಲ್ಲಿ ಸಿಹಿ ತಿಂಡಿ, ತಂಪು ಪಾನೀಯ ಹಂಚಬೇಡಿ ಎಂದು ಶ್ರೀ ಸಿದ್ಧಿವಿನಾಯಕ ವಿಶ್ವಸ್ಥ ಮಂಡಳಿಯಿಂದ ಬೋಳಂತೂರು ಮಸೀದಿಗೆ ಪತ್ರ ಬರೆದು ಮನವಿ ಮಾಡಲಾಗಿದೆ. 

Video Thumbnail
Advertisement

ಕಳೆದ ವರ್ಷ ಮುಸಲ್ಮಾನ ಸಮಾಜ ಬಾಂಧವರು ಹಂಚಿದ ಸಿಹಿ ತಿಂಡಿ ತಿಂದು ನಮ್ಮ ಕೆಲವು ಮಕ್ಕಳು ಅಸ್ವಸ್ಥರಾಗಿದ್ದಾರೆ. ಹೀಗಾಗಿ ಈ ಬಾರಿ ಗಣೇಶೋತ್ಸವ ಮೆರವಣಿಗೆಯಲ್ಲಿ ಸಿಹಿ ತಿಂಡಿ, ತಂಪು ಪಾನೀಯ ಹಂಚಬೇಡಿ ಎಂದು ಶ್ರೀ ಸಿದ್ಧಿವಿನಾಯಕ ವಿಶ್ವಸ್ಥ ಮಂಡಳಿಯಿಂದ ಬೋಳಂತೂರು ಮಸೀದಿಗೆ ಪತ್ರ ಬರೆದು ಮನವಿ ಮಾಡಲಾಗಿದೆ. 

View More Videos
Read More