Videos

ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ.!

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಮತ್ತೆ ಸಂಕಷ್ಟ ಎದುರಾಗಿದೆ. ಸಿಎಂ ವಿರುದ್ದ ಮತ್ತೊಂದು ಪಿಸಿಆರ್ ಅರ್ಜಿ ಸಲ್ಲಿಕೆಯಾಗಿದೆ. 82ನೇ ಸಿಸಿಹೆಚ್ ಜನಪ್ರತಿನಿಧಿಗಳ ಕೋರ್ಟಿನಲ್ಲಿ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಂ ಪಿಸಿಆರ್ ದಾಖಲಿಸಿದ್ದಾರೆ. 

Video Thumbnail
Advertisement

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಮತ್ತೆ ಸಂಕಷ್ಟ ಎದುರಾಗಿದೆ. ಸಿಎಂ ವಿರುದ್ದ ಮತ್ತೊಂದು ಪಿಸಿಆರ್ ಅರ್ಜಿ ಸಲ್ಲಿಕೆಯಾಗಿದೆ. 82ನೇ ಸಿಸಿಹೆಚ್ ಜನಪ್ರತಿನಿಧಿಗಳ ಕೋರ್ಟಿನಲ್ಲಿ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಂ ಪಿಸಿಆರ್ ದಾಖಲಿಸಿದ್ದಾರೆ. 

View More Videos
Read More