ಅಮಿತ್ ಶಾ ನೇತೃತ್ವದಲ್ಲಿ ಗಡಿ ವಿವಾದ ಚರ್ಚೆ ನಡೆಯೋ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿಗೆ ಅಶೋಕ ಚಂದರಗಿ ಪತ್ರ ಬರೆದಿದ್ದಾರೆ. ಮಹಾರಾಷ್ಟ್ರದ ಯಾವುದೇ ಕುತಂತ್ರಗಳಿಗೆ ಸಿಎಂ ಬೊಮ್ಮಾಯಿ ಬಲಿಯಾಗಬಾರದು ಎಂದು ಮನವಿ ಮಾಡಿದ್ದಾರೆ.
ಅಮಿತ್ ಶಾ ನೇತೃತ್ವದಲ್ಲಿ ಗಡಿ ವಿವಾದ ಚರ್ಚೆ ನಡೆಯೋ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿಗೆ ಅಶೋಕ ಚಂದರಗಿ ಪತ್ರ ಬರೆದಿದ್ದಾರೆ. ಮಹಾರಾಷ್ಟ್ರದ ಯಾವುದೇ ಕುತಂತ್ರಗಳಿಗೆ ಸಿಎಂ ಬೊಮ್ಮಾಯಿ ಬಲಿಯಾಗಬಾರದು ಎಂದು ಮನವಿ ಮಾಡಿದ್ದಾರೆ.