ಬಳ್ಳಾರಿ ಜಿಲ್ಲೆಯ ತೋರಣಗಲ್ ಬಳಿ ಇರುವ ಜಿಂದಾಲ್ ಉಕ್ಕು ಕಾರ್ಖಾನೆ ಒಳಗೆ ಕರಡಿಯೊಂದು ನುಗ್ಗಿದ್ದು, ಕರಡಿ ನೋಡಿದ ಕಾರ್ಮಿಕರು ದಿಕ್ಕಾಪಾಲಾಗಿ ಓಡಿದ್ದಾರೆ.. ಕರಡಿ ಓಡಿಸಲು ಸೆಕ್ಯೂರಿಟಿ ಗಾರ್ಡ್ಗಳು ಹರಸಾಹಸ ಪಟ್ಟಿದ್ದಾರೆ.
ಬಳ್ಳಾರಿ ಜಿಲ್ಲೆಯ ತೋರಣಗಲ್ ಬಳಿ ಇರುವ ಜಿಂದಾಲ್ ಉಕ್ಕು ಕಾರ್ಖಾನೆ ಒಳಗೆ ಕರಡಿಯೊಂದು ನುಗ್ಗಿದ್ದು, ಕರಡಿ ನೋಡಿದ ಕಾರ್ಮಿಕರು ದಿಕ್ಕಾಪಾಲಾಗಿ ಓಡಿದ್ದಾರೆ.. ಕರಡಿ ಓಡಿಸಲು ಸೆಕ್ಯೂರಿಟಿ ಗಾರ್ಡ್ಗಳು ಹರಸಾಹಸ ಪಟ್ಟಿದ್ದಾರೆ.