ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ಇಂದು ಚಾಮರಾಜನಗರದ ಗುಂಡ್ಲುಪೇಟೆ ಮೂಲಕ ರಾಜ್ಯಕ್ಕೆ ಎಂಟ್ರಿ ನೀಡಲಿದೆ. ರಾಹುಲ್ ಗಾಂಧಿ ಸ್ವಾಗತಕ್ಕೆ ಕಾಂಗ್ರೆಸ್ ನಾಯಕರು ಭರ್ಜರಿ ತಯಾರಿ ಮಾಡಿಕೊಂಡಿದ್ದಾರೆ..
ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ಇಂದು ಚಾಮರಾಜನಗರದ ಗುಂಡ್ಲುಪೇಟೆ ಮೂಲಕ ರಾಜ್ಯಕ್ಕೆ ಎಂಟ್ರಿ ನೀಡಲಿದೆ. ರಾಹುಲ್ ಗಾಂಧಿ ಸ್ವಾಗತಕ್ಕೆ ಕಾಂಗ್ರೆಸ್ ನಾಯಕರು ಭರ್ಜರಿ ತಯಾರಿ ಮಾಡಿಕೊಂಡಿದ್ದಾರೆ..