Videos

ಟಿಕೆಟ್‌ಗಾಗಿ ದೇವರ ಮೊರೆ ಹೋದ ಭವಾನಿ ರೇವಣ್ಣ

ಬಗೆಹರಿಯದ ಹಾಸನ ಜೆಡಿಎಸ್ ಟಿಕೆಟ್ ಗೊಂದಲ. ಟಿಕೆಟ್‌ಗಾಗಿ ದೇವರ ಮೊರೆ ಹೋದ ಭವಾನಿ ರೇವಣ್ಣ. ಕುಮಾರಸ್ವಾಮಿಗೆ ಭವಾನಿ ರೇವಣ್ಣ ಪರೋಕ್ಷ ಟಾಂಗ್. ಹಾಸನ ಕ್ಷೇತ್ರದ ದೊಡ್ಡಪುರದಲ್ಲಿ ಜೆಡಿಎಸ್ ಮತಬೇಟೆ. ಮಾಜಿ ಸಚಿವ ರೇವಣ್ಣ ಕುಟುಂಬಕ್ಕೆ ಭರ್ಜರಿ ಸ್ವಾಗತ.

Video Thumbnail
Advertisement

ಬಗೆಹರಿಯದ ಹಾಸನ ಜೆಡಿಎಸ್ ಟಿಕೆಟ್ ಗೊಂದಲ. ಟಿಕೆಟ್‌ಗಾಗಿ ದೇವರ ಮೊರೆ ಹೋದ ಭವಾನಿ ರೇವಣ್ಣ. ಕುಮಾರಸ್ವಾಮಿಗೆ ಭವಾನಿ ರೇವಣ್ಣ ಪರೋಕ್ಷ ಟಾಂಗ್. ಹಾಸನ ಕ್ಷೇತ್ರದ ದೊಡ್ಡಪುರದಲ್ಲಿ ಜೆಡಿಎಸ್ ಮತಬೇಟೆ. ಮಾಜಿ ಸಚಿವ ರೇವಣ್ಣ ಕುಟುಂಬಕ್ಕೆ ಭರ್ಜರಿ ಸ್ವಾಗತ.

View More Videos
Read More