Videos

ರಾಜ್ಯದ ಖಾಸಗಿ ಬಸ್ ಮಾಲೀಕರಿಗೆ ಬಿಗ್ ಶಾಕ್!

ಸಾರಿಗೆ ಇಲಾಖೆ ರಾಜ್ಯದ ಖಾಸಗಿ ಬಸ್ ಮಾಲೀಕರಿಗೆ ಬಿಗ್ ಶಾಕ್ ನೀಡಿದೆ. ಗೌರಿ -ಗಣೇಶ ಹಬ್ಬದ ವೇಳೆ ಹಗಲು ದರೋಡೆಗೆ ಬ್ರೇಕ್ ಹಾಕಲಾಗಿದೆ. ಹಬ್ಬದ ಹೆಸರಿನಲ್ಲಿ ಟಿಕೆಟ್ ಹೆಚ್ಚಳ ಮಾಡೋ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳು ಖಾಸಗಿ ಬಸ್‌ ಪರಿಶೀಲನೆ ಮಾಡಿದ್ದಾರೆ. 

Video Thumbnail
Advertisement

ಸಾರಿಗೆ ಇಲಾಖೆ ರಾಜ್ಯದ ಖಾಸಗಿ ಬಸ್ ಮಾಲೀಕರಿಗೆ ಬಿಗ್ ಶಾಕ್ ನೀಡಿದೆ. ಗೌರಿ -ಗಣೇಶ ಹಬ್ಬದ ವೇಳೆ ಹಗಲು ದರೋಡೆಗೆ ಬ್ರೇಕ್ ಹಾಕಲಾಗಿದೆ. ಹಬ್ಬದ ಹೆಸರಿನಲ್ಲಿ ಟಿಕೆಟ್ ಹೆಚ್ಚಳ ಮಾಡೋ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳು ಖಾಸಗಿ ಬಸ್‌ ಪರಿಶೀಲನೆ ಮಾಡಿದ್ದಾರೆ. 

View More Videos
Read More