Videos

ಬಾಲಿವುಡ್ ನಟ ಸಂಜಯ್ ದತ್ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ

‘ಕೆಡಿ’ ಸಿನಿಮಾದ ಸ್ಟಾರ್‌ ನಟರು ನಿನ್ನೆ ಚಿತ್ರೀಕರಣದ ಬಿಡುವಿನಲ್ಲಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ಸಂಜಯ್​ ದತ್​ ಅವರು ದೇವರ ದರ್ಶನ ಪಡೆದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ್ದು, ನಿರ್ದೇಶಕ ‘ಜೋಗಿ’ ಪ್ರೇಮ್​ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Video Thumbnail
Advertisement

‘ಕೆಡಿ’ ಸಿನಿಮಾದ ಸ್ಟಾರ್‌ ನಟರು ನಿನ್ನೆ ಚಿತ್ರೀಕರಣದ ಬಿಡುವಿನಲ್ಲಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ಸಂಜಯ್​ ದತ್​ ಅವರು ದೇವರ ದರ್ಶನ ಪಡೆದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ್ದು, ನಿರ್ದೇಶಕ ‘ಜೋಗಿ’ ಪ್ರೇಮ್​ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

View More Videos
Read More