ಪುಷ್ಬ ಚಲನಚಿತ್ರದಂತೆ ರಕ್ತ ಚಂದನ ಸಾಗಿಸುತ್ತಿದ್ದ ಖದೀಮರ ಬಂಧನ
ತರಕಾರಿ ವಾಹನದಲ್ಲಿ ರಕ್ತಚಂದನ ತುಂಡುಗಳನ್ನ ಸಾಗಿಸುತ್ತಿದ್ದ ಖದೀಮರು
ವಿಶೇಷ ಹುಲಿ ಸಂರಕ್ಷಣಾ ದಳದ ವಲಯ ಅಧಿಕಾರಿಗಳ ತಂಡದಿಂದ ದಾಳಿ
ಐದು ಮಂದಿ ಆರೋಪಿಗಳನ್ನ ಬಂಧಿಸಿದ ಅರಣ್ಯಾಧಿಕಾರಿಗಳು
ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ ಲಕ್ಕೂರು ಬಳಿ ದಾಳಿ ನಡೆಸಿ ಬಂಧನ
ಬಂಧಿತರಿಂದ ಸುಮಾರು 50 ಕೆಜಿ ತೂಕದ ರಕ್ತಚಂದನ ವಶ
ಪುಷ್ಬ ಚಲನಚಿತ್ರದಂತೆ ರಕ್ತ ಚಂದನ ಸಾಗಿಸುತ್ತಿದ್ದ ಖದೀಮರ ಬಂಧನ ತರಕಾರಿ ವಾಹನದಲ್ಲಿ ರಕ್ತಚಂದನ ತುಂಡುಗಳನ್ನ ಸಾಗಿಸುತ್ತಿದ್ದ ಖದೀಮರು ವಿಶೇಷ ಹುಲಿ ಸಂರಕ್ಷಣಾ ದಳದ ವಲಯ ಅಧಿಕಾರಿಗಳ ತಂಡದಿಂದ ದಾಳಿ ಐದು ಮಂದಿ ಆರೋಪಿಗಳನ್ನ ಬಂಧಿಸಿದ ಅರಣ್ಯಾಧಿಕಾರಿಗಳು ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ ಲಕ್ಕೂರು ಬಳಿ ದಾಳಿ ನಡೆಸಿ ಬಂಧನ ಬಂಧಿತರಿಂದ ಸುಮಾರು 50 ಕೆಜಿ ತೂಕದ ರಕ್ತಚಂದನ ವಶ