ರಾಹುಲ್ ಗಾಂಧಿಯನ್ನು ಅನರ್ಹತೆ ಮಾಡಿರೋ ಕ್ರಮವನ್ನು ಎಎಪಿ ಮುಖಂಡ ಮುಖ್ಯಮಂತ್ರಿ ಚಂದ್ರು ಖಂಡಿಸಿದ್ದಾರೆ.. ರಾಹುಲ್ ಗಾಂಧಿ ನೀಡಿರೋ ಹೇಳಿಕೆ ದೊಡ್ಡ ಅಪರಾಧವಲ್ಲ ಎಂದಿದ್ದಾರೆ. ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ..
ರಾಹುಲ್ ಗಾಂಧಿಯನ್ನು ಅನರ್ಹತೆ ಮಾಡಿರೋ ಕ್ರಮವನ್ನು ಎಎಪಿ ಮುಖಂಡ ಮುಖ್ಯಮಂತ್ರಿ ಚಂದ್ರು ಖಂಡಿಸಿದ್ದಾರೆ.. ರಾಹುಲ್ ಗಾಂಧಿ ನೀಡಿರೋ ಹೇಳಿಕೆ ದೊಡ್ಡ ಅಪರಾಧವಲ್ಲ ಎಂದಿದ್ದಾರೆ. ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ..