Videos

ಕ್ಲೈಮ್ಯಾಕ್ಸ್‌ ಹಂತ ತಲುಪಿದ ಡಿ ಗ್ಯಾಂಗ್‌ ಕೊಲೆ ಕೇಸ್‌

ದರ್ಶನ್ & ಗ್ಯಾಂಗ್ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪವನ್ನು ಎದುರಿಸುತ್ತಿದ್ದು, ಸದ್ಯ ಎಲ್ಲರೂ ಜೈಲಿನಲ್ಲಿದ್ದಾರೆ. ಈ ನಡುವೆ ಪವಿತ್ರಾ ಗೌಡ ಜಾಮೀನು ಅರ್ಜಿಯೂ ಕೂಡ ಕೋರ್ಟ್‌ನಲ್ಲಿ ವಜಾ ಆಗಿದೆ. ಮತ್ತೊಂದೆಡೆ ನಟ ದರ್ಶನ್ & ಗ್ಯಾಂಗ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಗೆ ದಿನಗಣನೆ ಶುರುವಾಗಿದ್ದು, ಮುಂದಿನ ವಾರ ಬಹುತೇಕ ಚಾರ್ಜ್ ಶೀಟ್ ಸಲ್ಲಿಕೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

Video Thumbnail
Advertisement

ದರ್ಶನ್ & ಗ್ಯಾಂಗ್ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪವನ್ನು ಎದುರಿಸುತ್ತಿದ್ದು, ಸದ್ಯ ಎಲ್ಲರೂ ಜೈಲಿನಲ್ಲಿದ್ದಾರೆ. ಈ ನಡುವೆ ಪವಿತ್ರಾ ಗೌಡ ಜಾಮೀನು ಅರ್ಜಿಯೂ ಕೂಡ ಕೋರ್ಟ್‌ನಲ್ಲಿ ವಜಾ ಆಗಿದೆ. ಮತ್ತೊಂದೆಡೆ ನಟ ದರ್ಶನ್ & ಗ್ಯಾಂಗ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಗೆ ದಿನಗಣನೆ ಶುರುವಾಗಿದ್ದು, ಮುಂದಿನ ವಾರ ಬಹುತೇಕ ಚಾರ್ಜ್ ಶೀಟ್ ಸಲ್ಲಿಕೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

View More Videos
Read More