Videos

2019ರ ಮಳೆಗೆ ಹಾನಿ.. ಇಂದಿಗೂ ಸಿಗದ ಪರಿಹಾರ

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಸುಂಕಸಾಲೆ ಸಮೀಪದ ಬಿಳಗಲಿ ಗ್ರಾಮದ  20-25 ಮನೆಗಳ ಗ್ರಾಮ 2019ರ ರಣಮಳೆಗೆ ಅಕ್ಷರಶಃ ಬೆಚ್ಚಿ ಬಿದ್ದಿತ್ತು.  ಧರೆ ಕುಸಿದು 3 ಮನೆಗಳು ಕೊಚ್ಚಿ ಹೋಗಿದ್ವು. ಅಂದಿನಿಂದ ಅಲ್ಲಿರೋ 17 ಮನೆಗಳಿಗೆ ಇಂದಿಗೂ ಅದೇ ಭಯ...ಆತಂಕ ಕಾಡ್ತಿತ್ತು

Video Thumbnail
Advertisement

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಸುಂಕಸಾಲೆ ಸಮೀಪದ ಬಿಳಗಲಿ ಗ್ರಾಮದ  20-25 ಮನೆಗಳ ಗ್ರಾಮ 2019ರ ರಣಮಳೆಗೆ ಅಕ್ಷರಶಃ ಬೆಚ್ಚಿ ಬಿದ್ದಿತ್ತು.  ಧರೆ ಕುಸಿದು 3 ಮನೆಗಳು ಕೊಚ್ಚಿ ಹೋಗಿದ್ವು. ಅಂದಿನಿಂದ ಅಲ್ಲಿರೋ 17 ಮನೆಗಳಿಗೆ ಇಂದಿಗೂ ಅದೇ ಭಯ...ಆತಂಕ ಕಾಡ್ತಿತ್ತು

View More Videos
Read More