Videos

ಖರ್ಗೆ ಹತ್ಯೆಗೆ ಸಂಚು ಆಡಿಯೋದ ಸತ್ಯಾಸತ್ಯತೆ ಬಗ್ಗೆ ತನಿಖೆ ನಡೆಸಲಾಗುವುದು: ಸಿಎಂ ಬೊಮ್ಮಾಯಿ

ಮಲ್ಲಿಕಾರ್ಜುನ್ ಖರ್ಗೆ, ಕುಟುಂಬಸ್ಥರ ಹತ್ಯೆ ಆಡಿಯೋ ವಿಚಾರ ಪ್ರತಿಕ್ರಿಯೆ ನೀಡಿದ ಸಿಎಂ ಆ ಆಡಿಯೋ ತಿರುಚಲಾಗಿದೆಯೋ ಏನೋ ನೋಡಬೇಕಿದೆ. ಆಡಿಯೋ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ಮಾಡುತ್ತೇವೆ ಎಂದು ಹೇಳಿದ್ದಾರೆ.

Video Thumbnail
Advertisement

ಮಲ್ಲಿಕಾರ್ಜುನ್ ಖರ್ಗೆ, ಕುಟುಂಬಸ್ಥರ ಹತ್ಯೆ ಆಡಿಯೋ ವಿಚಾರ ಪ್ರತಿಕ್ರಿಯೆ ನೀಡಿದ ಸಿಎಂ ಆ ಆಡಿಯೋ ತಿರುಚಲಾಗಿದೆಯೋ ಏನೋ ನೋಡಬೇಕಿದೆ. ಆಡಿಯೋ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ಮಾಡುತ್ತೇವೆ ಎಂದು ಹೇಳಿದ್ದಾರೆ.

View More Videos
Read More