ಜಾರಕಿಹೊಳಿ ಬ್ರದರ್ಸ್ ಕೋಟೆಗೆ ಮತ್ತೆ ಸಿಎಂ ಸಿದ್ದರಾಮಯ್ಯ ಎಂಟ್ರಿ
ತಿಂಗಳ ಅವಧಿಯಲ್ಲಿ ಎರಡನೇ ಸಲ ಗೋಕಾಕ್, ಮೂಡಲಗಿಗೆ ಭೇಟಿ
ʻಮುಡಾʼ ಒತ್ತಡದಲ್ಲಿದ್ರೂ ಸಿಎಂ ಸಿದ್ದರಾಮಯ್ಯ ಬೆಳಗಾವಿ ಪ್ರವಾಸ!
ನಾಳೆ ಬೆಳಗ್ಗೆ 11.45ಕ್ಕೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಸಿಎಂ ಆಗಮನ
ಗೋಕಾಕ್, ಮೂಡಲಗಿ ಸೇರಿ 4 ಕಡೆ ರಾಯಣ್ಣ ಪ್ರತಿಮೆ ಲೋಕಾರ್ಪಣೆ
ಜಾರಕಿಹೊಳಿ ಬ್ರದರ್ಸ್ ಕೋಟೆಗೆ ಮತ್ತೆ ಸಿಎಂ ಸಿದ್ದರಾಮಯ್ಯ ಎಂಟ್ರಿ ತಿಂಗಳ ಅವಧಿಯಲ್ಲಿ ಎರಡನೇ ಸಲ ಗೋಕಾಕ್, ಮೂಡಲಗಿಗೆ ಭೇಟಿ ʻಮುಡಾʼ ಒತ್ತಡದಲ್ಲಿದ್ರೂ ಸಿಎಂ ಸಿದ್ದರಾಮಯ್ಯ ಬೆಳಗಾವಿ ಪ್ರವಾಸ! ನಾಳೆ ಬೆಳಗ್ಗೆ 11.45ಕ್ಕೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಸಿಎಂ ಆಗಮನ ಗೋಕಾಕ್, ಮೂಡಲಗಿ ಸೇರಿ 4 ಕಡೆ ರಾಯಣ್ಣ ಪ್ರತಿಮೆ ಲೋಕಾರ್ಪಣೆ