Videos

ಇಂದು ಮಳೆಹಾನಿ ಪ್ರದೇಶಗಳಿಗೆ ಸಿಎಂ ಭೇಟಿ

ಬೆಂಗಳೂರು ನಗರದಲ್ಲಿ ಮಳೆ ಹಾನಿ ಹಿನ್ನೆಲೆ ಇಂದು ಮಧ್ಯಾಹ್ನ ಹಾನಿಗೀಡಾದ ಪ್ರದೇಶಗಳಿಗೆ ಬೊಮ್ಮಾಯಿ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 3.30 ಗಂಟೆಗೆ ಸುಮಾರಿಗೆ ಭೇಟಿ ನೀಡಿ, ಪರಿಶೀಲನೆ ಮಾಡಿ ಸ್ಥಳದಲ್ಲಿಯೇ ಅಗತ್ಯ ಸೂಚನೆ ನೀಡುವುದಾಗಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ. 

Video Thumbnail
Advertisement

ಬೆಂಗಳೂರು ನಗರದಲ್ಲಿ ಮಳೆ ಹಾನಿ ಹಿನ್ನೆಲೆ ಇಂದು ಮಧ್ಯಾಹ್ನ ಹಾನಿಗೀಡಾದ ಪ್ರದೇಶಗಳಿಗೆ ಬೊಮ್ಮಾಯಿ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 3.30 ಗಂಟೆಗೆ ಸುಮಾರಿಗೆ ಭೇಟಿ ನೀಡಿ, ಪರಿಶೀಲನೆ ಮಾಡಿ ಸ್ಥಳದಲ್ಲಿಯೇ ಅಗತ್ಯ ಸೂಚನೆ ನೀಡುವುದಾಗಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ. 

View More Videos
Read More