ಕ್ರಿಮಿನಲ್ಸ್ ಗಳಿಗೆಲ್ಲಾ ಯಾವ ದೇವರು ಕಾಯ್ತಾನೆ ಮೊದಲು ಮನುಷ್ಯರಾಗೋದನ್ನು ಕಲಿಯಿರಿ ಎಂದು ಮಂಗಳೂರು ಪೊಲೀಸ್ ಆಯುಕ್ತ ಕ್ರಿಮಿನಲ್ ಒಬ್ಬನಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.. ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದ ಕ್ರಿಮಿನಲ್ಗಳ ಪರೇಡ್ನಲ್ಲಿ, ಕ್ರಿಮಿನಲ್ಸ್ಗೆ ಶಿಸ್ತಿನ ಪಾಠ ಮಾಡಿದ್ದಾರೆ..
ಕ್ರಿಮಿನಲ್ಸ್ ಗಳಿಗೆಲ್ಲಾ ಯಾವ ದೇವರು ಕಾಯ್ತಾನೆ ಮೊದಲು ಮನುಷ್ಯರಾಗೋದನ್ನು ಕಲಿಯಿರಿ ಎಂದು ಮಂಗಳೂರು ಪೊಲೀಸ್ ಆಯುಕ್ತ ಕ್ರಿಮಿನಲ್ ಒಬ್ಬನಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.. ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದ ಕ್ರಿಮಿನಲ್ಗಳ ಪರೇಡ್ನಲ್ಲಿ, ಕ್ರಿಮಿನಲ್ಸ್ಗೆ ಶಿಸ್ತಿನ ಪಾಠ ಮಾಡಿದ್ದಾರೆ..