Videos

ಬಿಜೆಪಿ ಸರ್ಕಾರದ ಅಕ್ರಮಗಳ ಬಗ್ಗೆ ಖರ್ಗೆ ಕಿಡಿ

ಒಳ್ಳೆಯ ಆಡಳಿತ ಕೊಟ್ಟರೆ ಒಳ್ಳೆಯ ಅಭ್ಯರ್ಥಿಗಳು ಆಯ್ಕೆ ಆಗಿ ಬರ್ತಾರೆ ಅಂತಾ ಕಲಬುರಗಿಯಲ್ಲಿ ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ನಾನು ಹೋಮ್‌ ಮಿನಿಸ್ಟರ್‌ ಆಗಿದ್ದಾಗ ಹೊಸ ನಿಯಮ ಮಾಡಿ ಅವ್ಯವಹಾರ ನಿಲ್ಲಿಸೋದ್ರಲ್ಲಿ ಯಶಸ್ವಿಯಾಗಿದ್ದೆ.. ಆದ್ರೆ ಇವಾಗ ಕೆಟ್ಟ ಚಾಳಿಗೆ ಮುನ್ನುಡಿ ಬರೆದಿದ್ದಾರೆ. ಸಿಐಡಿ ನ್ಯಾಯವಾಗಿ ತನಿಖೆ ನಡೆಸಬೇಕು ಎಂದು ಖರ್ಗೆ ಒತ್ತಾಯಿಸಿದ್ದಾರೆ.

Video Thumbnail
Advertisement

ಒಳ್ಳೆಯ ಆಡಳಿತ ಕೊಟ್ಟರೆ ಒಳ್ಳೆಯ ಅಭ್ಯರ್ಥಿಗಳು ಆಯ್ಕೆ ಆಗಿ ಬರ್ತಾರೆ ಅಂತಾ ಕಲಬುರಗಿಯಲ್ಲಿ ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ನಾನು ಹೋಮ್‌ ಮಿನಿಸ್ಟರ್‌ ಆಗಿದ್ದಾಗ ಹೊಸ ನಿಯಮ ಮಾಡಿ ಅವ್ಯವಹಾರ ನಿಲ್ಲಿಸೋದ್ರಲ್ಲಿ ಯಶಸ್ವಿಯಾಗಿದ್ದೆ.. ಆದ್ರೆ ಇವಾಗ ಕೆಟ್ಟ ಚಾಳಿಗೆ ಮುನ್ನುಡಿ ಬರೆದಿದ್ದಾರೆ. ಸಿಐಡಿ ನ್ಯಾಯವಾಗಿ ತನಿಖೆ ನಡೆಸಬೇಕು ಎಂದು ಖರ್ಗೆ ಒತ್ತಾಯಿಸಿದ್ದಾರೆ.

View More Videos
Read More