ನೆರೆ ರಾಜ್ಯಗಳಲ್ಲಿ ಕೋವಿಡ್ ಕೇಸ್ ಹೆಚ್ಚಳ ಹಿನ್ನೆಲೆ
ಆರೋಗ್ಯ ಇಲಾಖೆ ಜೊತೆ ಸಭೆ ನಡೆಸಲಿರುವ ಸಿಎಂ
ಸಚಿವ ದಿನೇಶ್ ಗುಂಡೂರಾವ್, ಇಲಾಖೆ ಅಧಿಕಾರಿಗಳು ಭಾಗಿ
ನಾಳೆ ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಮೀಟಿಂಗ್
ನೆರೆ ರಾಜ್ಯಗಳಲ್ಲಿ ಕೋವಿಡ್ ಕೇಸ್ ಹೆಚ್ಚಳ ಹಿನ್ನೆಲೆ ಆರೋಗ್ಯ ಇಲಾಖೆ ಜೊತೆ ಸಭೆ ನಡೆಸಲಿರುವ ಸಿಎಂ ಸಚಿವ ದಿನೇಶ್ ಗುಂಡೂರಾವ್, ಇಲಾಖೆ ಅಧಿಕಾರಿಗಳು ಭಾಗಿ ನಾಳೆ ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಮೀಟಿಂಗ್