ಬೆಂಗಳೂರಲ್ಲಿ ಪಾರಿವಾಳ ಹಿಡಿಯಲು ಹೋದ ಮಕ್ಕಳಿಗೆ ಬಿಗ್ ಶಾಕ್. ಹೈಟೆನ್ಷನ್ ತಂತಿ ತಗುಲಿ ಇಬ್ಬರು ಬಾಲಕರ ಸ್ಥಿತಿ ಚಿಂತಾಜನಕ. ಬೆಂಗಳೂರಿನ ನಂದಿನಿಲೇಔಟ್ ವಿಜಯಾನಂದ ನಗರದಲ್ಲಿ ಘಟನೆ.
ಬೆಂಗಳೂರಲ್ಲಿ ಪಾರಿವಾಳ ಹಿಡಿಯಲು ಹೋದ ಮಕ್ಕಳಿಗೆ ಬಿಗ್ ಶಾಕ್. ಹೈಟೆನ್ಷನ್ ತಂತಿ ತಗುಲಿ ಇಬ್ಬರು ಬಾಲಕರ ಸ್ಥಿತಿ ಚಿಂತಾಜನಕ. ಬೆಂಗಳೂರಿನ ನಂದಿನಿಲೇಔಟ್ ವಿಜಯಾನಂದ ನಗರದಲ್ಲಿ ಘಟನೆ.