ದೆಹಲಿ ಅಬಕಾರಿ ನೀತಿ ಪ್ರಕರಣದ ಇತ್ತೀಚಿನ ಮಹತ್ವದ ಬೆಳವಣಿಗೆಯಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಸಿಎಂ ಅರವಿಂದ್ ಕೇಜ್ರಿವಾಲ್ಗೆ ದೊಡ್ಡ ಶಾಕ್ ನೀಡಿದೆ. ಇಡಿ ಹೊಸ ಆರೋಪಪಟ್ಟಿ ಸಲ್ಲಿಸಿದ್ದು, ಇದರಲ್ಲಿ ಕೇಜ್ರಿವಾಲ್ ಅವರೇ ಒಟ್ಟಾರೆ ಪ್ರಕರಣದ ಕಿಂಗ್ ಪಿನ್ ಎಂದು ಉಲ್ಲೇಖಿಸಿದೆ.
ದೆಹಲಿ ಅಬಕಾರಿ ನೀತಿ ಪ್ರಕರಣದ ಇತ್ತೀಚಿನ ಮಹತ್ವದ ಬೆಳವಣಿಗೆಯಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಸಿಎಂ ಅರವಿಂದ್ ಕೇಜ್ರಿವಾಲ್ಗೆ ದೊಡ್ಡ ಶಾಕ್ ನೀಡಿದೆ. ಇಡಿ ಹೊಸ ಆರೋಪಪಟ್ಟಿ ಸಲ್ಲಿಸಿದ್ದು, ಇದರಲ್ಲಿ ಕೇಜ್ರಿವಾಲ್ ಅವರೇ ಒಟ್ಟಾರೆ ಪ್ರಕರಣದ ಕಿಂಗ್ ಪಿನ್ ಎಂದು ಉಲ್ಲೇಖಿಸಿದೆ.