Videos

ಇಂದಿನಿಂದ ರಾಜ್ಯಾದ್ಯಂತ ಸರ್ಕಾರಿ ನೌಕರರ ಮುಷ್ಕರ

ಇಂದಿನಿಂದ ರಾಜ್ಯಾದ್ಯಂತ ಸರ್ಕಾರಿ ನೌಕರರ ಮುಷ್ಕರ. ನೌಕರರೊಂದಿಗೆ ಸಂಧಾನ ಸಭೆ ನಡೆಸಿದ ಬೊಮ್ಮಾಯಿ. ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ತಡರಾತ್ರಿ ತುರ್ತು ಸಭೆ. ಸಚಿವರಾದ ಅಶೋಕ್, ಸುಧಾಕರ್, ಆರಗ, ಶ್ರೀರಾಮುಲು, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಭಾಗಿ.

Video Thumbnail
Advertisement

ಇಂದಿನಿಂದ ರಾಜ್ಯಾದ್ಯಂತ ಸರ್ಕಾರಿ ನೌಕರರ ಮುಷ್ಕರ. ನೌಕರರೊಂದಿಗೆ ಸಂಧಾನ ಸಭೆ ನಡೆಸಿದ ಬೊಮ್ಮಾಯಿ. ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ತಡರಾತ್ರಿ ತುರ್ತು ಸಭೆ. ಸಚಿವರಾದ ಅಶೋಕ್, ಸುಧಾಕರ್, ಆರಗ, ಶ್ರೀರಾಮುಲು, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಭಾಗಿ.

View More Videos
Read More