ಯಾದಗಿರಿ ಜಿಲ್ಲೆಯಲ್ಲಿ ಮಳೆರಾಯನ ರಕ್ಕಸ ನರ್ತನಕ್ಕೆ ಜಮೀನುಗಳು ಜಲಾವೃತವಾಗಿದ್ದು, ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ.. ಅಗ್ನಿ, ಮುದನೂರ, ಕೆಂಭಾವಿ, ನಗನೂರಿನಲ್ಲಿ ಅತಿಹೆಚ್ಚು ಮಳೆಯಾಗಿದೆ. ಹುಣಸಗಿಯ ಅಗ್ನಿ ಗ್ರಾಮದಲ್ಲಿ ಜಮೀನುಗಳು ಸಂಪೂರ್ಣ ಜಲಾವೃತವಾಗಿದೆ..
|Updated: Sep 01, 2022, 08:20 PM IST
Advertisement
ಯಾದಗಿರಿ ಜಿಲ್ಲೆಯಲ್ಲಿ ಮಳೆರಾಯನ ರಕ್ಕಸ ನರ್ತನಕ್ಕೆ ಜಮೀನುಗಳು ಜಲಾವೃತವಾಗಿದ್ದು, ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ.. ಅಗ್ನಿ, ಮುದನೂರ, ಕೆಂಭಾವಿ, ನಗನೂರಿನಲ್ಲಿ ಅತಿಹೆಚ್ಚು ಮಳೆಯಾಗಿದೆ. ಹುಣಸಗಿಯ ಅಗ್ನಿ ಗ್ರಾಮದಲ್ಲಿ ಜಮೀನುಗಳು ಸಂಪೂರ್ಣ ಜಲಾವೃತವಾಗಿದೆ..
By clicking “Accept All Cookies”, you agree to the storing of cookies on your device to enhance site navigation, analyze site usage, and assist in our marketing efforts.