Videos

ಭಾರಿ ಮಳೆಗೆ ಅಪಾರ ಪ್ರಮಾಣದ ಬೆಳೆ ಹಾನಿ

ಯಾದಗಿರಿ ಜಿಲ್ಲೆಯಲ್ಲಿ ಮಳೆರಾಯನ ರಕ್ಕಸ ನರ್ತನಕ್ಕೆ ಜಮೀನುಗಳು ಜಲಾವೃತವಾಗಿದ್ದು, ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ.. ಅಗ್ನಿ, ಮುದನೂರ, ಕೆಂಭಾವಿ, ನಗನೂರಿನಲ್ಲಿ ಅತಿಹೆಚ್ಚು ಮಳೆಯಾಗಿದೆ. ಹುಣಸಗಿಯ ಅಗ್ನಿ ಗ್ರಾಮದಲ್ಲಿ ಜಮೀನುಗಳು ಸಂಪೂರ್ಣ ಜಲಾವೃತವಾಗಿದೆ..

Video Thumbnail
Advertisement

ಯಾದಗಿರಿ ಜಿಲ್ಲೆಯಲ್ಲಿ ಮಳೆರಾಯನ ರಕ್ಕಸ ನರ್ತನಕ್ಕೆ ಜಮೀನುಗಳು ಜಲಾವೃತವಾಗಿದ್ದು, ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ.. ಅಗ್ನಿ, ಮುದನೂರ, ಕೆಂಭಾವಿ, ನಗನೂರಿನಲ್ಲಿ ಅತಿಹೆಚ್ಚು ಮಳೆಯಾಗಿದೆ. ಹುಣಸಗಿಯ ಅಗ್ನಿ ಗ್ರಾಮದಲ್ಲಿ ಜಮೀನುಗಳು ಸಂಪೂರ್ಣ ಜಲಾವೃತವಾಗಿದೆ..

View More Videos
Read More