Videos

ಕುಡಿದ ಮತ್ತಿನಲ್ಲಿ ಬಸವೇಶ್ವರ ಪ್ರತಿಮೆಗೆ ಅಪಮಾನ

ಕಲಬುರಗಿ ಜಿಲ್ಲೆ ಚಿತ್ತಾಪುರ ಪಟ್ಟಣದಲ್ಲಿರುವ ಬಸವೇಶ್ವರ ಮೂರ್ತಿಗೆ ಯುವಕನೊಬ್ಬ ಅಪಮಾನ ಮಾಡಿದ್ದಾನೆ. ಅನ್ಯ ಧರ್ಮದ ಯುವಕನೊಬ್ಬ ಕುಡಿದ ಮತ್ತಿನಲ್ಲಿ ಬಸವೇಶ್ವರ ಪ್ರತಿಮೆಯ ಮುಖಕ್ಕೆ ಬಟ್ಟೆ ಮುಚ್ಚಿದ್ದಾನೆ. ಈ ಹಿನ್ನೆಲೆಯಲ್ಲಿ ಲಿಂಗಾಯತ ಸಮುದಾಯ ಆಕ್ರೋಶ ವ್ಯಕ್ತಪಡಿಸಿದ್ದು, ಚಿತ್ತಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಆರೋಪಿ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Video Thumbnail
Advertisement

ಕಲಬುರಗಿ ಜಿಲ್ಲೆ ಚಿತ್ತಾಪುರ ಪಟ್ಟಣದಲ್ಲಿರುವ ಬಸವೇಶ್ವರ ಮೂರ್ತಿಗೆ ಯುವಕನೊಬ್ಬ ಅಪಮಾನ ಮಾಡಿದ್ದಾನೆ. ಅನ್ಯ ಧರ್ಮದ ಯುವಕನೊಬ್ಬ ಕುಡಿದ ಮತ್ತಿನಲ್ಲಿ ಬಸವೇಶ್ವರ ಪ್ರತಿಮೆಯ ಮುಖಕ್ಕೆ ಬಟ್ಟೆ ಮುಚ್ಚಿದ್ದಾನೆ. ಈ ಹಿನ್ನೆಲೆಯಲ್ಲಿ ಲಿಂಗಾಯತ ಸಮುದಾಯ ಆಕ್ರೋಶ ವ್ಯಕ್ತಪಡಿಸಿದ್ದು, ಚಿತ್ತಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಆರೋಪಿ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

View More Videos
Read More