Videos

ಜೀ ಕನ್ನಡ ನ್ಯೂಸ್‌ ಜೊತೆ ಜಗದೀಶ್ ಶೆಟ್ಟರ್ ಮಾತು

ಬಜರಂಗದಳ ಬ್ಯಾನ್ ಮಾಡುವ ಪ್ರಣಾಳಿಕೆ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡುತ್ತೇನೆ. ಈ ಬಗ್ಗೆ ನಮ್ಮ ಪಕ್ಷದ ಹಿರಿಯ ನಾಯಕರು ಈಗಾಗಲೇ ಮಾತನಾಡಿದ್ದಾರೆ‌‌ ಅಂತ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ರು. ಅಲ್ಲದೇ ಬಿಜೆಪಿ ಕಟ್ಟಿದ ನನಗೆ ಪಕ್ಷ ಮೋಸ ಮಾಡಿದೆ. ಬಿ.ಎಲ್.ಸಂತೋಷ್ ನನ್ನ ಟಿಕೆಟ್ ತಪ್ಪಿಸಿದ್ದಾರೆ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ‌. ಇನ್ನು ಈ ಕುರಿತು ನಮ್ಮ ಪ್ರತಿನಿಧಿ ವಿಶ್ವನಾಥ್ ಹರಿಹರ ನಡೆಸಿರುವ ಚಿಟ್ ಚಾಟ್ ಇಲ್ಲಿದೆ.

Video Thumbnail
Advertisement

ಬಜರಂಗದಳ ಬ್ಯಾನ್ ಮಾಡುವ ಪ್ರಣಾಳಿಕೆ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡುತ್ತೇನೆ. ಈ ಬಗ್ಗೆ ನಮ್ಮ ಪಕ್ಷದ ಹಿರಿಯ ನಾಯಕರು ಈಗಾಗಲೇ ಮಾತನಾಡಿದ್ದಾರೆ‌‌ ಅಂತ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ರು. ಅಲ್ಲದೇ ಬಿಜೆಪಿ ಕಟ್ಟಿದ ನನಗೆ ಪಕ್ಷ ಮೋಸ ಮಾಡಿದೆ. ಬಿ.ಎಲ್.ಸಂತೋಷ್ ನನ್ನ ಟಿಕೆಟ್ ತಪ್ಪಿಸಿದ್ದಾರೆ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ‌. ಇನ್ನು ಈ ಕುರಿತು ನಮ್ಮ ಪ್ರತಿನಿಧಿ ವಿಶ್ವನಾಥ್ ಹರಿಹರ ನಡೆಸಿರುವ ಚಿಟ್ ಚಾಟ್ ಇಲ್ಲಿದೆ.

View More Videos
Read More